ಮತ್ತೆ ವಿವಾದದಲ್ಲಿ ಸಿಲುಕಿದ ನಾದಬ್ರಹ್ಮ !

Date:

ಸ್ಯಾಂಡಲ್ ವುಡ್ ನ ಅನೇಕ ಹಾಡುಗಳಿಗೆ ಧ್ವನಿಯಾದ ಹಂಸಲೇಖ ಅವರು ಇಂದಿಗೂ ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಕಾಯ್ದುಕೊಂಡಿದ್ದಾರೆ. ತಮ್ಮ ಹಾಡುಗಳ ಮೂಲಕ ಪ್ರತಿಯೊಬ್ಬರನ್ನು ಮೋಡಿ ಮಾಡುವ ಹಂಸಲೇಖ ಅವರು ಆಗಾಗ ವೈಯಕ್ತಿವಾಗಿ ಕೆಲವೊಮ್ಮೆ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುತ್ತಾರೆ.

ನಾದಬ್ರಹ್ಮ ಹಂಸಲೇಖ ಕ್ಷಮೆಯಾಚಿಸಿದ್ದಾರೆ. ಜೈನ ಸಮುದಾಯಕ್ಕೆ ಶಿರಬಾಗಿ ಕ್ಷಮೆ ಕೋರಿದ್ದಾರೆ. ವಿಡಿಯೋ ಮೂಲಕ ಹಾಗೂ ಪತ್ರದ ಮುಖೇನ ಬಹಿರಂಗವಾಗಿ ಹಂಸಲೇಖ ಕ್ಷಮೆ ಕೇಳಿದ್ದಾರೆ.

ಇತ್ತೀಚೆಗಷ್ಟೇ ಹಂಸಲೇಖ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಬುಲ್‌ಶಿಟ್‌ ಎಂಬ ಪದ ಅವರ ಬಾಯಿಂದ ಬಂದಿದೆ. ಅದರ ಜೊತೆಗೆ ಜೈನ ಸಮುದಾಯದ ನಂಬಿಕೆ ಬಗ್ಗೆಯೂ ಹಂಸಲೇಖ ಮಾತನಾಡಿದ್ದರು. ಈ ಕಾರಣಗಳಿಂದ ಜೈನ ಸಮುದಾಯಕ್ಕೆ ಹಂಸಲೇಖ ಕ್ಷಮೆ ಕೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಅಪ್ರಾಪ್ತೆಗೆ ಸಾಮೂಹಿಕ ಅತ್ಯಾಚಾರ: ಇಬ್ಬರಿಗೆ ಜೀವಾವಧಿ, ಇನ್ನಿಬ್ಬರಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಅಪ್ರಾಪ್ತೆಗೆ ಸಾಮೂಹಿಕ ಅತ್ಯಾಚಾರ: ಇಬ್ಬರಿಗೆ ಜೀವಾವಧಿ, ಇನ್ನಿಬ್ಬರಿಗೆ 20 ವರ್ಷ ಕಠಿಣ...

ಗುಡ್‌ ನ್ಯೂಸ್ ಹಂಚಿಕೊಂಡ ಡಾಲಿ ಧನಂಜಯ್‌..! ಮೊದಲ ಮಗುವಿನ ನಿರೀಕ್ಷೆಯಲ್ಲಿ ದಂಪತಿ

ಗುಡ್‌ ನ್ಯೂಸ್ ಹಂಚಿಕೊಂಡ ಡಾಲಿ ಧನಂಜಯ್‌..! ಮೊದಲ ಮಗುವಿನ ನಿರೀಕ್ಷೆಯಲ್ಲಿ ದಂಪತಿ ಮೈಸೂರಿನ...

ಕಾಂಗ್ರೆಸ್ ದುರಾಡಳಿತ ಮಿತಿ ಮೀರಿದೆ: ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ಕಾಂಗ್ರೆಸ್ ದುರಾಡಳಿತ ಮಿತಿ ಮೀರಿದೆ: ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ಬೆಂಗಳೂರು: ಕಾಂಗ್ರೆಸ್ ಸರ್ಕಾರದ...

ಲಷ್ಕರ್-ಇ-ತೊಯ್ಬಾ ಸೇರಿಸಲು ಯತ್ನಿಸಿದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ

ಲಷ್ಕರ್-ಇ-ತೊಯ್ಬಾ ಸೇರಿಸಲು ಯತ್ನಿಸಿದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಉತ್ತರ...