ಮದುವೆ ಮಂಟಪದ ಮೇಲೆ ದಾಳಿ: ಬಾಲ್ಯ ವಿವಾಹ ತಡೆದ ಅಧಿಕಾರಿಗಳು !?

Date:

ಜಿಲ್ಲೆಯಲ್ಲಿ ಬಾಲ್ಯವಿವಾಹವೆಂಬ ಅನಿಷ್ಟ ಪದ್ಧತಿ ಇನ್ನೂ ಜೀವಂತವಾಗಿದೆ. ಜಿಲ್ಲೆಯ ಬಸವ ಕಲ್ಯಾಣ ತಾಲೂಕಿನ ಗದ್ಲೆಗಾಂವ ಗ್ರಾಮದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ತಡೆಯುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಇನ್ನೂ ಬಾಲ್ಯ ವಿವಾಹಗಳು ನಡೆಯುತ್ತಿವೆ ಎಂದು ಕೇಳಲಿಕ್ಕೆ ಆಶ್ಚರ್ಯವಾಗುತ್ತದೆ ಆದರೆ ಕೆಲವು ಹಳ್ಳಿಗಳಲ್ಲಿ ಇನ್ನೂ ಈ ಸಂಸ್ಕೃತಿ ನೆಡೆಯುತ್ತಿದೆ.ಸಂಪೂರ್ಣವಾಗಿ ಬಾಲ್ಯ ವಿವಾಹವನ್ನು ನಿಷೇಧಿಸಲು ಸರ್ಕಾರ ಯಾವ ರೀತಿ ಕ್ರಮ ತೆಗೆದುಕೊಳ್ಳುತ್ತದೆ ಎಂದು ನೋಡಬೇಕಿದೆ

ಮುಡಬಿ ಠಾಣೆ ಪಿಎಸ್‌ಐ ವಸೀಮ್ ಪಟೇಲ್ ನೇತೃತ್ವದಲ್ಲಿ ಖಚಿತ ಮಾಹಿತಿ ಮೆರೆಗೆ ಮದುವೆ ಮಂಟಪದ ಮೇಲೆ ದಾಳಿ ನಡೆಸಿ ಬಾಲಕ, ಬಾಲಕಿಯನ್ನು ರಕ್ಷಿಸಿದ್ದಾರೆ. ಅಲ್ಲದೆ ಮಕ್ಕಳ ಪೋಷಕರಿಂದ ಮುಚ್ಚಳಕೆ ಪತ್ರ ಬರೆಸಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...