ಮಧ್ಯಪ್ರದೇಶ ಸಿಎಂಗೆ ಪತ್ರ ಬರೆದ ಸಿದ್ದರಾಮಯ್ಯ !

Date:

ಬೆಂಗಳೂರು: ಮಧ್ಯಪ್ರದೇಶದಲ್ಲಿ ಬಂಧಿಸಿರುವ ಕರ್ನಾಟಕದ ರೈತರನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದಾರೆ. ದೆಹಲಿಗೆ ಪ್ರತಿಭಟನೆಗೆ ತೆರಳುತ್ತಿದ್ದ ವೇಳೆ ಬಂಧಿಸಿ ವಾರಣಾಸಿಗೆ ಸ್ಥಳಾಂತರ ಮಾಡಲಾಗಿದೆ ಹಾಗಾಗಿ ಬಿಡುಗಡೆ ಮಾಡಿ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ. ಕೇಂದ್ರ ಸಚಿವ ಮೋಹನ್ ಯಾದವ್ ಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ ಅವರು, ರೈತರು ನ್ಯಾಯುತವಾಗಿ ಪ್ರತಿಭಟನೆಗೆ ತೆರಳುತ್ತಿದ್ದರು‌, ಅದು ಸಂವಿಧಾನಿಕ ಹಕ್ಕು. ರಾಜ್ಯದ ರೈತರನ್ನು ಭೋಪಾಲ್ ಪೊಲೀಸರು ಬಂಧಿಸಿರುವುದು ದುರದೃಷ್ಟಕರ.
ಮಧ್ಯಪ್ರದೇಶದ ಪೊಲೀಸರು ರೈತರ ಜೊತೆ ಕೆಟ್ಟದಾಗಿ ವರ್ತಿಸುತ್ತಿದ್ದಾರೆ. ನಮ್ಮ ರೈತರನ್ನು ವಶಕ್ಕೆ ಪಡೆದು ನಾಲ್ಕು ದಿವಸವಾಗಿದೆ. ಹೀಗಾಗಿ ಮಧ್ಯಪ್ರದೇಶದಲ್ಲಿ ಬಂಧಿಸಿರುವ ಕರ್ನಾಟಕದ ರೈತರನ್ನು ಕೂಡಲೇ ಬಿಡುಗಡೆಗೊಳಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ. ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರೊಂದಿಗೆ ದೂರವಾಣಿ ಮೂಲಕ ಇಂದು ಬೆಳಗ್ಗೆ ಮಾತನಾಡಿದ ಸಿದ್ದರಾಮಯ್ಯ ಅವರು ರೈತರ ಯೋಗಕ್ಷೇಮ ವಿಚಾರಿಸಿದರು.

Share post:

Subscribe

spot_imgspot_img

Popular

More like this
Related

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್ ನಡೆಯಲಿದೆ. ಇದರ...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹಿನ್ನೆಲೆ ಅಧಿಕಾರಿಗಳ ಮನೆ, ಕಚೇರಿಗಳ ಪರಿಶೀಲನೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹಿನ್ನೆಲೆ ಅಧಿಕಾರಿಗಳ...

ಹೃದಯಾಘಾತಕ್ಕೆ ಮತ್ತೊಂದು ಬಲಿ: ಪಾಠ ಮಾಡುವಾಗಲೇ ಕುಸಿದು ಬಿದ್ದು ಶಿಕ್ಷಕ ಸಾವು!

ಹೃದಯಾಘಾತಕ್ಕೆ ಮತ್ತೊಂದು ಬಲಿ: ಪಾಠ ಮಾಡುವಾಗಲೇ ಕುಸಿದು ಬಿದ್ದು ಶಿಕ್ಷಕ ಸಾವು! ಹಾಸನ:...

ಪ್ರೇಯಸಿ ಪ್ರತಿಕ್ರಿಯಿಸದ ನೋವು: ಒಮನ್‌ನಲ್ಲಿ ಮಂಗಳೂರು ಯುವಕ ಆತ್ಮಹತ್ಯೆ!

ಪ್ರೇಯಸಿ ಪ್ರತಿಕ್ರಿಯಿಸದ ನೋವು: ಒಮನ್‌ನಲ್ಲಿ ಮಂಗಳೂರು ಯುವಕ ಆತ್ಮಹತ್ಯೆ! ಮಂಗಳೂರು: ಕಳೆದ ಒಂದು...