ಮಧ್ಯಮ ವರ್ಗದ ಕಾರ್ಮಿಕರಿಗೆ ಬಜೆಟ್ ಮೂಲಕ ಗುಡ್ ನ್ಯೂಸ್ ಕೊಟ್ಟ ಮೋದಿ..!!

Date:

ಮಧ್ಯಮ ವರ್ಗದ ಕಾರ್ಮಿಕರಿಗೆ ಬಜೆಟ್ ಮೂಲಕ ಗುಡ್ ನ್ಯೂಸ್ ಕೊಟ್ಟ ಮೋದಿ..!!

ಇಂದು ಹಣಕಾಸು ಸಚಿವ ಪಿಯೂಶ್ ಗೋಯೆಲ್ ಬಜೆಟ್ ಮಂಡಿಸಿದ್ದಾರೆ.. ಈ ಬಜೆಟ್ ನ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ರು, ಮೋದಿ ಮಧ್ಯಮ ವರ್ಗದ ಕಾರ್ಮಿಕರಿಗೆ ರಿಲೀಫ್ ನೀಡಿದ್ದಾರೆಈ ಹಿಂದೆ ವಾರ್ಷಿಕವಾಗಿ 2.50 ಲಕ್ಷ ಸಂಬಳವಿರುವವರು ಸಹ ತೆರಿಗೆ ಕಟ್ಟಬೇಕಾಗಿತ್ತು.. ಇದರಿಂದ ಈ ವರ್ಗದಲ್ಲಿ ಬರುವ ಮಧ್ಯಮ ಕುಟುಂಬಗಳ ಕೆಲಸಗಾರರು ತೀರ್ವ ತೊಂದರೆ ಎದುರಿಸುವಂತಾಗಿತ್ತು..

ಹೀಗಾಗೆ ಇಂದು ಮಂಡನೆಯಾದ ಬಜೆಟ್ ನಲ್ಲಿ ಮೋದಿ 2.50 ಇಂದ 5 ಲಕ್ಷ ಇದನ್ನ ಏರಿದಿದ್ದು, 5 ಲಕ್ಷದ ವರೆಗು ವಾರ್ಷಿಕ ಸಂಬಳ ಪಡೆಯುವರ್ಯಾರು ಇನ್ನು ಮುಂದೆ ತೆರಿಗೆ ಕಟ್ಟುವ ಅವಶ್ಯಕತೆ ಇಲ್ಲ ಎಂದಿದೆ.. ಮೋದಿಯ ಈ ನಿಲುವನ್ನ ರಾಜಕೀಯ ಹಿತಸಾಕ್ತಿಯ ಹಿನ್ನೆಲೆಯನ್ನ ಬಣ್ಣಿಸಲಾಗುತ್ತಿದ್ದು, ಆದರೆ ಮಧ್ಯಮ ವರ್ಗದ ಕಾರ್ಮಿಕರು ಖುಷಿ ವ್ಯಕ್ತ ಪಡೆಸಿದ್ದಾರೆ..

ಇನ್ನು ಈ ಯೋಜನೆ ಪೂರ್ಣ ಪ್ರಮಾಣದಲ್ಲಿ ಜಾರಿಯಾಗಬೇಕಾದರೆ, ಮುಂದಿನ ಬಾರಿ ಅಧಿಕಾರ ಹಿಡಿಯಲಿರುವ ಸರ್ಕಾರ ಇದಕ್ಕೆ ಅನುಮೋದೆನೆ ನೀಡುವುದು ಮುಖ್ಯವಾಗಿದೆ..

Share post:

Subscribe

spot_imgspot_img

Popular

More like this
Related

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...