ಮನಕಲಕುವ ಘಟನೆ: ಜೀವಂತ ಆಕಳ ಕರುವನ್ನೇ ಹರಿದು ತಿಂದ ಬೀದಿನಾಯಿಗಳು!

Date:

ಮನಕಲಕುವ ಘಟನೆ: ಜೀವಂತ ಆಕಳ ಕರುವನ್ನೇ ಹರಿದು ತಿಂದ ಬೀದಿನಾಯಿಗಳು!

ಧಾರವಾಡ: ನಗರದಲ್ಲಿ ಬೀದಿ ನಾಯಿಗಳ ಹಾವಳಿ ಜೋರಾಗಿದೆ. ನಾಯಿಗಳ ಹಿಂಡು ಅವಳಿನಗರದ ಅನೇಕ ಕಡೆಗಳಲ್ಲಿ ಈಗಾಗಲೇ ಮಕ್ಕಳ ಮೇಲೆ ಮಾರಣಾಂತಿಕವಾಗಿ ದಾಳಿ ಮಾಡಿವೆ. ಆದರೆ, ಮಹಾನಗರ ಪಾಲಿಕೆ ಮಾತ್ರ ಕ್ಯಾರೆ ಎನ್ನುತ್ತಿಲ್ಲ. ನಾಯಿಗಳ ಹಿಂಡು ಈ ರೀತಿ ಜೀವಂತ ಆಕಳ ಕರುವನ್ನೇ ಹರಿದು ಮುಕ್ಕಿರುವ ಘಟನೆ ಧಾರವಾಡದ ಹೊಸ ಬಸ್ ನಿಲ್ದಾಣದ ಬಳಿ ಜರುಗಿದೆ.

ಈಗಾಗಲೇ ಬೀದಿ ನಾಯಿಗಳ ಹಾವಳಿ ತಪ್ಪಿಸುವಂತೆ ಅನೇಕರು ಪಾಲಿಕೆಗೆ ಮನವಿ ಮಾಡಿದ್ದಾರೆ. ಆದರೆ, ನಾಯಿಗಳ ನಿಯಂತ್ರಣ ಮಾತ್ರ ಇನ್ನೂ ಆಗಿಲ್ಲ. ದಿನೇ ದಿನೇ ಈ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಲೇ ಇದ್ದು, ಮುಂದೆ ಇದು ಗಂಭೀರ ಸ್ವರೂಪ ಪಡೆದುಕೊಳ್ಳುವ ಮುಂಚೆಯೇ ಮೇಯರ್ ಜ್ಯೋತಿ ಪಾಟೀಲ ಹಾಗೂ ಹಾಗೂ ಪಾಲಿಕೆ ಆಯುಕ್ತರು ಕ್ರಮ ಕೈಗೊಳ್ಳಬೇಕಿದೆ.

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...