ಮನಕಲಕುವ ಘಟನೆ: ಜೀವಂತ ಆಕಳ ಕರುವನ್ನೇ ಹರಿದು ತಿಂದ ಬೀದಿನಾಯಿಗಳು!

Date:

ಮನಕಲಕುವ ಘಟನೆ: ಜೀವಂತ ಆಕಳ ಕರುವನ್ನೇ ಹರಿದು ತಿಂದ ಬೀದಿನಾಯಿಗಳು!

ಧಾರವಾಡ: ನಗರದಲ್ಲಿ ಬೀದಿ ನಾಯಿಗಳ ಹಾವಳಿ ಜೋರಾಗಿದೆ. ನಾಯಿಗಳ ಹಿಂಡು ಅವಳಿನಗರದ ಅನೇಕ ಕಡೆಗಳಲ್ಲಿ ಈಗಾಗಲೇ ಮಕ್ಕಳ ಮೇಲೆ ಮಾರಣಾಂತಿಕವಾಗಿ ದಾಳಿ ಮಾಡಿವೆ. ಆದರೆ, ಮಹಾನಗರ ಪಾಲಿಕೆ ಮಾತ್ರ ಕ್ಯಾರೆ ಎನ್ನುತ್ತಿಲ್ಲ. ನಾಯಿಗಳ ಹಿಂಡು ಈ ರೀತಿ ಜೀವಂತ ಆಕಳ ಕರುವನ್ನೇ ಹರಿದು ಮುಕ್ಕಿರುವ ಘಟನೆ ಧಾರವಾಡದ ಹೊಸ ಬಸ್ ನಿಲ್ದಾಣದ ಬಳಿ ಜರುಗಿದೆ.

ಈಗಾಗಲೇ ಬೀದಿ ನಾಯಿಗಳ ಹಾವಳಿ ತಪ್ಪಿಸುವಂತೆ ಅನೇಕರು ಪಾಲಿಕೆಗೆ ಮನವಿ ಮಾಡಿದ್ದಾರೆ. ಆದರೆ, ನಾಯಿಗಳ ನಿಯಂತ್ರಣ ಮಾತ್ರ ಇನ್ನೂ ಆಗಿಲ್ಲ. ದಿನೇ ದಿನೇ ಈ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಲೇ ಇದ್ದು, ಮುಂದೆ ಇದು ಗಂಭೀರ ಸ್ವರೂಪ ಪಡೆದುಕೊಳ್ಳುವ ಮುಂಚೆಯೇ ಮೇಯರ್ ಜ್ಯೋತಿ ಪಾಟೀಲ ಹಾಗೂ ಹಾಗೂ ಪಾಲಿಕೆ ಆಯುಕ್ತರು ಕ್ರಮ ಕೈಗೊಳ್ಳಬೇಕಿದೆ.

Share post:

Subscribe

spot_imgspot_img

Popular

More like this
Related

ರಾಜ್ಯದಲ್ಲಿ ಮುಂದುವರೆದ ಮಳೆಯ ಆರ್ಭಟ: ಹಲವೆಡೆ ಆರೆಂಜ್ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮುಂದುವರೆದ ಮಳೆಯ ಆರ್ಭಟ: ಹಲವೆಡೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು, ಮಾರ್ಚ್...

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ...

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು ಹಾಸನ:...

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ ಬೆಂಗಳೂರು: ಇರಾನ್–ಇಸ್ರೇಲ್...