ಮನಕಲಕುವ ಘಟನೆ: ಜೀವಂತ ಆಕಳ ಕರುವನ್ನೇ ಹರಿದು ತಿಂದ ಬೀದಿನಾಯಿಗಳು!

Date:

ಮನಕಲಕುವ ಘಟನೆ: ಜೀವಂತ ಆಕಳ ಕರುವನ್ನೇ ಹರಿದು ತಿಂದ ಬೀದಿನಾಯಿಗಳು!

ಧಾರವಾಡ: ನಗರದಲ್ಲಿ ಬೀದಿ ನಾಯಿಗಳ ಹಾವಳಿ ಜೋರಾಗಿದೆ. ನಾಯಿಗಳ ಹಿಂಡು ಅವಳಿನಗರದ ಅನೇಕ ಕಡೆಗಳಲ್ಲಿ ಈಗಾಗಲೇ ಮಕ್ಕಳ ಮೇಲೆ ಮಾರಣಾಂತಿಕವಾಗಿ ದಾಳಿ ಮಾಡಿವೆ. ಆದರೆ, ಮಹಾನಗರ ಪಾಲಿಕೆ ಮಾತ್ರ ಕ್ಯಾರೆ ಎನ್ನುತ್ತಿಲ್ಲ. ನಾಯಿಗಳ ಹಿಂಡು ಈ ರೀತಿ ಜೀವಂತ ಆಕಳ ಕರುವನ್ನೇ ಹರಿದು ಮುಕ್ಕಿರುವ ಘಟನೆ ಧಾರವಾಡದ ಹೊಸ ಬಸ್ ನಿಲ್ದಾಣದ ಬಳಿ ಜರುಗಿದೆ.

ಈಗಾಗಲೇ ಬೀದಿ ನಾಯಿಗಳ ಹಾವಳಿ ತಪ್ಪಿಸುವಂತೆ ಅನೇಕರು ಪಾಲಿಕೆಗೆ ಮನವಿ ಮಾಡಿದ್ದಾರೆ. ಆದರೆ, ನಾಯಿಗಳ ನಿಯಂತ್ರಣ ಮಾತ್ರ ಇನ್ನೂ ಆಗಿಲ್ಲ. ದಿನೇ ದಿನೇ ಈ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಲೇ ಇದ್ದು, ಮುಂದೆ ಇದು ಗಂಭೀರ ಸ್ವರೂಪ ಪಡೆದುಕೊಳ್ಳುವ ಮುಂಚೆಯೇ ಮೇಯರ್ ಜ್ಯೋತಿ ಪಾಟೀಲ ಹಾಗೂ ಹಾಗೂ ಪಾಲಿಕೆ ಆಯುಕ್ತರು ಕ್ರಮ ಕೈಗೊಳ್ಳಬೇಕಿದೆ.

Share post:

Subscribe

spot_imgspot_img

Popular

More like this
Related

ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನವದೆಹಲಿ: ಇಂದು ಮುಖ್ಯಮಂತ್ರಿ ಸ್ಥಾನಕ್ಕೆ...

ಬಾಂಗ್ಲಾ ಹಿಂಸಾಚಾರದ ಪ್ರಕರಣ: ಮಾಜಿ ಪ್ರಧಾನಿ ಶೇಕ್ ಹಸೀನಾಗೆ ಗಲ್ಲು ಶಿಕ್ಷೆ ವಿಧಿಸಿದ ‘ICT’

ಬಾಂಗ್ಲಾ ಹಿಂಸಾಚಾರದ ಪ್ರಕರಣ: ಮಾಜಿ ಪ್ರಧಾನಿ ಶೇಕ್ ಹಸೀನಾಗೆ ಗಲ್ಲು ಶಿಕ್ಷೆ...

ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ರಿಲೀಫ್; ಗಡಿಪಾರು ಆದೇಶ ರದ್ದು

ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ರಿಲೀಫ್; ಗಡಿಪಾರು ಆದೇಶ ರದ್ದು ಬೆಂಗಳೂರು: ಮಹೇಶ್...

ಮೆಕ್ಕಾ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್‌ ಗೆ ಡಿಕ್ಕಿ: 42 ಭಾರತೀಯರು ಸಾವು

ಮೆಕ್ಕಾ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್‌ ಗೆ ಡಿಕ್ಕಿ: 42...