ಮನ್ಸೂರ್ ಖಾನ್ ಯಾರೆಂಬುದೇ ನನಗೆ ಗೊತ್ತಿಲ್ಲ ! ಜೆಡಿಎಸ್‌ ಎಂಎಲ್‌ಸಿ ಶರವಣ ಹೇಳಿಕೆ .

Date:

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಶರವಣ ಮನ್ಸೂರ್ ಖಾನ್ ಯಾರೆಂಬುದೇ ಗೊತ್ತಿಲ್ಲ. ಐಎಂಎ ಜ್ಯುವೆಲ್ಲರ್ಸ್ ಮಾತ್ರ ನನಗೆ ಗೊತ್ತು. ಕಳೆದ ಎರಡು ವರ್ಷಗಳಿಂದ ಈ ಅಂಗಡಿಯಲ್ಲಿ ವೇಸ್ಟೇಜ್, ಮೇಕಿಂಗ್ ಚಾರ್ಜ್ ಇಲ್ಲದೆ, ಕೇವಲ ಚಿನ್ನದ ಬೆಲೆಗೆ ಆಭರಣಗಳನ್ನು ಮಾರಾಟ ಮಾಡುತ್ತಿದ್ದಾರೆ ಎಂದು ನಮ್ಮ ಅಸೋಸಿಯೇಷನ್ ಸದಸ್ಯರು ತಿಳಿಸಿದ್ದರು

ಮೇಕಿಂಗ್ ಚಾರ್ಜ್ ಇಲ್ಲದೆ, ಕೇವಲ ಚಿನ್ನದ ಬೆಲೆಗೆ ಆಭರಣಗಳನ್ನು ಮಾರಾಟ ಮಾಡುತ್ತಿರುವುದಕ್ಕೆ ಸಂಬಂಧಪಟ್ಟಂತೆ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ಅವರ ವೈಯಕ್ತಿಕ ಅಂಗಡಿಯಲ್ಲಿ ಅವರವರ ಬೆಲೆಗೆ ಮಾರುತ್ತಾರೆ. ಕ್ವಾಲಿಟಿಯಲ್ಲಿ ಮೋಸವಾದರೆ, ಗ್ರಾಹಕರಿಗೆ ತೊಂದರೆ ಆದರೆ ಮಾತ್ರ ನಾವು ದೂರು ನೀಡಲು ಸಾಧ್ಯ ಎಂದು ಮನವರಿಕೆ ಮಾಡಿದ್ದೆ ಎಂದು ತಿಳಿಸಿದರು.

Share post:

Subscribe

spot_imgspot_img

Popular

More like this
Related

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ ಬೆಳಗಾವಿ ಜಿಲ್ಲೆಯ ಖಾನಾಪುರ...

ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ ಮೈಸೂರು: ಬಿಹಾರ...

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..?

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..? ಬೆಂಗಳೂರು:...

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ ಬೇಕು

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ...