ಮನ್ಸೂರ್ ಖಾನ್ ಯಾರೆಂಬುದೇ ನನಗೆ ಗೊತ್ತಿಲ್ಲ ! ಜೆಡಿಎಸ್‌ ಎಂಎಲ್‌ಸಿ ಶರವಣ ಹೇಳಿಕೆ .

Date:

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಶರವಣ ಮನ್ಸೂರ್ ಖಾನ್ ಯಾರೆಂಬುದೇ ಗೊತ್ತಿಲ್ಲ. ಐಎಂಎ ಜ್ಯುವೆಲ್ಲರ್ಸ್ ಮಾತ್ರ ನನಗೆ ಗೊತ್ತು. ಕಳೆದ ಎರಡು ವರ್ಷಗಳಿಂದ ಈ ಅಂಗಡಿಯಲ್ಲಿ ವೇಸ್ಟೇಜ್, ಮೇಕಿಂಗ್ ಚಾರ್ಜ್ ಇಲ್ಲದೆ, ಕೇವಲ ಚಿನ್ನದ ಬೆಲೆಗೆ ಆಭರಣಗಳನ್ನು ಮಾರಾಟ ಮಾಡುತ್ತಿದ್ದಾರೆ ಎಂದು ನಮ್ಮ ಅಸೋಸಿಯೇಷನ್ ಸದಸ್ಯರು ತಿಳಿಸಿದ್ದರು

ಮೇಕಿಂಗ್ ಚಾರ್ಜ್ ಇಲ್ಲದೆ, ಕೇವಲ ಚಿನ್ನದ ಬೆಲೆಗೆ ಆಭರಣಗಳನ್ನು ಮಾರಾಟ ಮಾಡುತ್ತಿರುವುದಕ್ಕೆ ಸಂಬಂಧಪಟ್ಟಂತೆ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ಅವರ ವೈಯಕ್ತಿಕ ಅಂಗಡಿಯಲ್ಲಿ ಅವರವರ ಬೆಲೆಗೆ ಮಾರುತ್ತಾರೆ. ಕ್ವಾಲಿಟಿಯಲ್ಲಿ ಮೋಸವಾದರೆ, ಗ್ರಾಹಕರಿಗೆ ತೊಂದರೆ ಆದರೆ ಮಾತ್ರ ನಾವು ದೂರು ನೀಡಲು ಸಾಧ್ಯ ಎಂದು ಮನವರಿಕೆ ಮಾಡಿದ್ದೆ ಎಂದು ತಿಳಿಸಿದರು.

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಬೆಂಗಳೂರು: ಸಿದ್ದರಾಮಯ್ಯರ...

ನಾರಾಯಣಗುರುಗಳ ಕನಸಿನ ಸಹೃದಯ ಭಾರತವನ್ನು ನಾವು ಗಟ್ಟಿಗೊಳಿಸಬೇಕು: ಸಿಎಂ ಸಿದ್ದರಾಮಯ್ಯ

ನಾರಾಯಣಗುರುಗಳ ಕನಸಿನ ಸಹೃದಯ ಭಾರತವನ್ನು ನಾವು ಗಟ್ಟಿಗೊಳಿಸಬೇಕು: ಸಿಎಂ ಸಿದ್ದರಾಮಯ್ಯ ತಿರುವನಂತಪುರ: ವೈವಿಧ್ಯತೆಯ...

ಕಲಬುರಗಿ ಸೆಂಟ್ರಲ್ ಜೈಲಿನ ಅಕ್ರಮಗಳು ಬಯಲು: ಕೈದಿಗಳ ಹೈಫೈ ಲೈಫ್ ವಿಡಿಯೋ ವೈರಲ್

ಕಲಬುರಗಿ ಸೆಂಟ್ರಲ್ ಜೈಲಿನ ಅಕ್ರಮಗಳು ಬಯಲು: ಕೈದಿಗಳ ಹೈಫೈ ಲೈಫ್ ವಿಡಿಯೋ...

ಸಾರಿಗೆ ಇಲಾಖೆ ಎಚ್ಚರಿಕೆಗೂ ಕ್ಯಾರಿಲ್ಲ: ಲಗೇಜ್ ತುಂಬಿಕೊಂಡು ಬಂದ ಬಸ್‌ಗಳು ಸೀಜ್

ಸಾರಿಗೆ ಇಲಾಖೆ ಎಚ್ಚರಿಕೆಗೂ ಕ್ಯಾರಿಲ್ಲ: ಲಗೇಜ್ ತುಂಬಿಕೊಂಡು ಬಂದ ಬಸ್‌ಗಳು ಸೀಜ್ ದೇವನಹಳ್ಳಿ:...