ಮರಳು ಸಾಗಿಸೋರನ್ನ ತಡೆದ್ರೆ ನೀರಿಲ್ಲದ ಜಾಗಕ್ಕೆ ವರ್ಗಾವಣೆ ಮಾಡ್ತೀನಿ ಹುಷಾರ್.! ಅಧಿಕಾರಿಗಳಿಗೆ ಸಿಎಂ ವಾರ್ನಿಂಗ್..

Date:

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಅರಣ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಕೆಲ ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ. ಹೌದು ಅದು ಸಹ ಮರಳು ಸಾಗಿಸುತ್ತಿರುವವರನ್ನು ತಡೆದ ಕಾರಣಕ್ಕೆ ಯಡಿಯೂರಪ್ಪನವರು ಅಧಿಕಾರಿಗಳ ವಿರುದ್ಧವೇ ಗರಂ ಆಗಿದ್ದಾರೆ. ಮರಳು ಸಾಗಿಸುವುದು ಕಾನೂನು ಬಾಹಿರ ಎಂದು ತಿಳಿದಿದ್ದರೂ ಸಹ ಯಡಿಯೂರಪ್ಪನವರು ಅದಕ್ಕೆ ಅನುವು ಮಾಡಿಕೊಡಿ ಎಂದು ಕೇಳುತ್ತಿದ್ದಾರೆ. ಏಕೆಂದರೆ ಆ ಮರಳು ಸಾಗಿಸುತ್ತಿರುವವರು ಪ್ರವಾಹದಿಂದ ಮನೆ ಕಳೆದುಕೊಂಡವರು.

ಹೌದು ಇತ್ತೀಚೆಗಷ್ಟೇ ಸಾಗರದ ಬಳಿ ಕೆಲ ಜನ ಪ್ರವಾಹದಿಂದ ಮನೆ ಕಳೆದುಕೊಂಡು ಮನೆ ನಿರ್ಮಾಣ ಮಾಡಿಕೊಳ್ಳುತ್ತಿದ್ದವರ ಮರಳನ್ನು ಸೀಜ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿತ್ತು. ಈ ದೂರಿನಿಂದ ಕೋಪಗೊಂಡ ಯಡಿಯೂರಪ್ಪನವರು ಪ್ರವಾಹದಿಂದ ಮನೆ ಕಳೆದುಕೊಂಡವರ ಮರಳನ್ನು ಯಾವುದೇ ಕಾರಣಕ್ಕೂ ಸೀಜ್ ಮಾಡಬೇಡಿ ಈ ರೀತಿ ಮಾಡಿದರೆ ನಿಮ್ಮನ್ನು ನೀರಿಲ್ಲದ ಜಾಗಕ್ಕೆ ವರ್ಗಾವಣೆ ಮಾಡುತ್ತೇನೆ ಎಂದು ಅಧಿಕಾರಿಗಳಿಗೆ ವಾರ್ನ್ ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...