ಮಳೆಯಿಂದ ತುಂಬಿ ಕೋಡಿ ಹರಿದ ಕೆರೆ: ನೀರು ನೋಡಲು ಹೋದವ ಯಮನ ಪಾಲಾದ!

Date:

ಮಳೆಯಿಂದ ತುಂಬಿ ಕೋಡಿ ಹರಿದ ಕೆರೆ: ನೀರು ನೋಡಲು ಹೋದವ ಯಮನ ಪಾಲಾದ!

ದಾವಣಗೆರೆ:- ಜಗಳೂರು ತಾಲೂಕಿನ ಸಂಗೇನಹಳ್ಳಿ ಗ್ರಾಮದಲ್ಲಿ ಅವಘಡ ಒಂದು ಸಂಭವಿಸಿದೆ. ತುಂಬಿ ಕೋರಿ ಹರಿಯುತ್ತಿದ್ದ ಕೆರೆ ನೋಡಲು ಬಂದವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

45 ವರ್ಷದ ಜಯಣ್ಣ ಮೃತ ದುರ್ದೈವಿ. ಸಂಗೇನಹಳ್ಳಿ ಕೆರೆ ಕೋಡಿ ಬಿದ್ದಿದ್ದನ್ನು ನೋಡಲು ಜಯಣ್ಣ ಹೋಗಿದ್ದರು. ಬಳಿಕ ತಂಗಿಯ ಮನೆಗೆ ತೆರಳುವಾಗ ಹಳ್ಳದಲ್ಲಿ ಕೊಚ್ಚಿ ಹೋಗಿದ್ದಾರೆ.

ನಿನ್ನೆ ರಾತ್ರಿ ಹಳ್ಳದಲ್ಲಿ ಜಯಣ್ಣ ಕೊಚ್ಚಿ ಹೋಗಿದ್ದರು. ಇಂದು ಅವರ ಮೃತದೇಹ ಪತ್ತೆಯಾಗಿದೆ. ಸಂಗೇನಹಳ್ಳಿ ಗ್ರಾಮಕ್ಕೆ ಬೇರೆ ಕಡೆ ದಾರಿಯಿಲ್ಲದೆ ಹಳ್ಳ ದಾಟಲು ಅವರು ಯತ್ನಿಸಿದ್ದರು. ಮೃತ ದೇಹವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹೊರತೆಗೆದಿದ್ದಾರೆ.

Share post:

Subscribe

spot_imgspot_img

Popular

More like this
Related

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಸಾಂಸ್ಕೃತಿಕ...