ಮಸೀದಿ ಮಂದಿರದ ಬಾಗಿಲಲಿ

Date:

ಮಸೀದಿ ಮಂದಿರದ ಬಾಗಿಲಲಿ

ಎತ್ತ ನೋಡಲಿ ಜಗದ ಕತ್ತಲು
ಸುತ್ತಲೂ ಸುತ್ತುತಿಹುದು
ತಿಲಕವಿಟ್ಟವನು ಮಾತಿನ ತಲವಾರು ಹಿಡಿದಿಹನು
ಮೀಸೆ ಇಲ್ಲದ ಗಡ್ಡವು
ಹೊಸ ಪಕ್ಷದ ಪೋಷಾಕು ತೊಟ್ಟಿಹುದು
ಏನಿದೇನಿದು.. ರಣರಂಗವೋ – ಸಂಗದಿ ಸಂಧಿಸಿಹ
ಗುಲಾಮಗಿರಿಯ ಹೋರಾಟವೋ ನಾನರಿಯೆ.
ಚೂರಿ ಇರಿದವ ರಂಗನಾದರೆ
ತುಪಾಕಿ ಹಿಡಿದವ ರಹೀಮನೆಂಬ
ಪಟ್ಟ ಕಟ್ಟಿಹರು ಓ ಕಾವ್ಯದತ್ತ
ಎತ್ತ ಸಾಗುತಿದೆ ಈ ಜಗದ ಚಿತ್ತ
ಶ್ರೀಮಂತನ ಮನೆಯ ಗುದ್ದಲಿ ಪೂಜೆಗೆ
ರಾಮ-ರಹೀಮರ ಬಲಿ ಕೊಡಬೇಕೇ..?
ಹೋರಾಡುವ ಸಮಚಿತ್ತದಿ
ಮಸೀದಿಯ-ದೇಗುಲದ ರಕ್ತ ಒಂದೇ
ಸಂಯುತ್ತವಾಗಿ ಸಮಸ್ಯೆಯ ಶಿಖರವ
ಪುಡಿಗೈಯುವ ವಿಶ್ವಮಾನವತೆಯ
ಮಂತ್ರವ ಬಿಗಿದಪ್ಪುವ.⭐
✍?ದತ್ತರಾಜ್ ಪಡುಕೋಣೆ✍?

Share post:

Subscribe

spot_imgspot_img

Popular

More like this
Related

ನಟಿ ರನ್ಯಾ ರಾವ್ ಅಪ್ಪ ಐಜಿಪಿ ರಾಮಚಂದ್ರರಾವ್ ರಾಸಲೀಲೆ ಬಹಿರಂಗ!

ನಟಿ ರನ್ಯಾ ರಾವ್ ಅಪ್ಪ ಐಜಿಪಿ ರಾಮಚಂದ್ರರಾವ್ ರಾಸಲೀಲೆ ಬಹಿರಂಗ! ಬೆಂಗಳೂರು: ಡಿಜಿಪಿ...

ಬೆಳೆ ವಿಮೆ ಯೋಜನೆ ಯಶಸ್ಸು: ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಪ್ರಶಸ್ತಿ

ಬೆಳೆ ವಿಮೆ ಯೋಜನೆ ಯಶಸ್ಸು: ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಪ್ರಶಸ್ತಿ ಬೆಂಗಳೂರು: ಪ್ರಧಾನಮಂತ್ರಿ...

ಸಿಬಿಐ ತನಿಖೆ ವಿಚಾರ: ಬಳ್ಳಾರಿ ಪ್ರಕರಣದಲ್ಲಿ ದ್ವಂದ್ವ ನೀತಿ – ಜನಾರ್ಧನ ರೆಡ್ಡಿ ಆರೋಪ

ಸಿಬಿಐ ತನಿಖೆ ವಿಚಾರ: ಬಳ್ಳಾರಿ ಪ್ರಕರಣದಲ್ಲಿ ದ್ವಂದ್ವ ನೀತಿ – ಜನಾರ್ಧನ...

ಉಗುರು ಕಚ್ಚುವ ಅಭ್ಯಾಸ ಇರುವವರು ಈ ವಿಷಯಗಳ ಬಗ್ಗೆ ತಿಳಿದಿರಬೇಕು!

ಉಗುರು ಕಚ್ಚುವ ಅಭ್ಯಾಸ ಇರುವವರು ಈ ವಿಷಯಗಳ ಬಗ್ಗೆ ತಿಳಿದಿರಬೇಕು! ಉಗುರು ಕಚ್ಚುವುದು...