ಮಹದಾಯಿಗಾಗಿ ಮೂರು ದಿನಗಳ ಕಾಲ ಹೋರಾಟ ಆದರೆ ರಾಜ್ಯಪಾಲರು ಬೇಟಿಗೆ ನಿರಾಕರಣೆ !?

Date:

ಭೋರ್ಗರೆದು ಸುರಿದ ಮಳೆಯ ನಡುವೆಯೂ ಅಹೋರಾತ್ರಿ ರಾಜಧಾನಿಯಲ್ಲಿ ಹೋರಾಟಗಾರರು ಮಹದಾಯಿಗಾಗಿ ಮೂರು ದಿನಗಳ ಕಾಲ ಹೋರಾಟ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು.  ರಾಜ್ಯಪಾಲರು ಕನಿಷ್ಠ ಮನವಿ ಸ್ವೀಕರಿಸಲು ಅವಕಾಶವನ್ನೂ ನೀಡಲಿಲ್ಲ ಎಂದು ಕುಡಿಯುವ ನೀರಿಗಾಗಿ ಜನರು ಕಣ್ಣೀರಿಟ್ಟಿದ್ದರು.

ಕಳಸಾ ಬಂಡೂರಿ ಯೋಜನೆ ಅಧಿಸೂಚನೆಗೆ ಒತ್ತಾಯಿಸಿ ರಾಜ್ಯಪಾಲರ ಭೇಟಿಗೆ ಆಗ್ರಹಿಸಿದ್ದರು.ಆದರೆ, ರಾಜ್ಯಪಾಲರು ಭೇಟಿ ನಿರಾಕರಣೆ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಕೈ ಬಿಟ್ಟಿದ್ದಾರೆ. ಮೂರು ದಿನಗಳಿಂದ ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ರೈತರು ನಡೆಸುತ್ತಿರುವ ಹೋರಾಟದ ಗೋಳು ಕೇಳುವವರೇ  ಇಲ್ಲದಂತ ಪರಿಸ್ಥಿತಿ ನಿರ್ಮಾಣವಾಗಿತ್ತು. ಮಳೆ, ಚಳಿ ಎನ್ನದೆ ಅಹೋರಾತ್ರಿ ಹೋರಾಟ ನಡೆಸುತ್ತಿದ್ದು, ಮೂವರು ರೈತ ಮಹಿಳೆಯರು ತೀವ್ರ ಜ್ವರದಿಂದ ಅಸ್ವಸ್ಥರಾಗಿ ಅವರನ್ನು ನಗರದ ವಿಕ್ಟೋರಿಯಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...