ಮಹಾತ್ಮಗಾಂಧಿ ಭಾವಚಿತ್ರಕ್ಕೆ ಗುಂಡು ಹಾರಿಸಿದ 13 ಮಂದಿ ವಿರುದ್ದ ಕೇಸ್ ದಾಖಲು..!!

Date:

ಮಹಾತ್ಮಗಾಂಧಿ ಭಾವಚಿತ್ರಕ್ಕೆ ಗುಂಡು ಹಾರಿಸಿದ 13 ಮಂದಿ ವಿರುದ್ದ ಕೇಸ್ ದಾಖಲು..!!

ನಿನ್ನೆ ದೇಶದೆಲ್ಲೆಡೆ ಮಹಾತ್ಮಗಾಂಧಿ ಜೀ ಸಾವನ್ನಪ್ಪಿದ‌ ದಿನವನವನ್ನ ಅವರ ತ್ಯಾಗ, ಸಾಧನೆಗಳನ್ನ ನೆನೆದು ಆಚರಿಸಲಾಯಿತು.. ಆದರೆ ಇದಕ್ಕೆ ತದ್ವಿರುದ್ಧವಾಗಿ ನಡೆದುಕೊಂಡು ಹಿಂದೂ ಮಹಾಸಭಾ, ಗಾಂದಿ ಹುತಾತ್ಮರಾದ‌ ದಿನವನ್ನ ಶೌರ್ಯ ದಿನವೆಂದು ಆಚರಿಸಿದೆ.. ಜೊತೆಗೆ ಗಾಂದಿ ಅವರನ್ನ ಹತ್ಯೆ ಮಾಡಿದ ನಾಥುರಾಮ್ ಗೋಡ್ಸ್ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡಿದೆ..

ಇಷ್ಟಕ್ಕೆ ನಿಲ್ಲದ ಇವರ ಆಚರಣೆ ಗಾಂದಿ ಅವರ ಭಾವಚಿತ್ರಕ್ಕೆ ನಕಲಿ ಗನ್ ಅನ್ನ ಬಳಸಿ ಶೂಟ್ ಮಾಡಲಾಗಿದೆ.. 1948ರ ಜ.30 ರಂದು ನಡೆದ ಘಟನೆಯನ್ನ ಮರುಕಳಿಸುವಂತೆ ಹಿಂದೂ ಮಹಾಸಭಾದ ರಾಷ್ಟ್ರೀಯ ಕಾರ್ಯದರ್ಶಿ ಪೂಜಾ ಶಕುನ್ ಪಾಂಡೆ ಮಹಾತ್ಮ ಗಾಂಧಿ ಜೀ ಅವರ ಚಿತ್ರಕ್ಕೆ ಗನ್ ನಿಂದ ಶೂಟ್ ಮಾಡುವ ಮೂಲಕ ಅವಮಾನ ಮಾಡಿದ್ರು..

ರಾಷ್ಟ್ರಪಿತನಿಗೆ ಅವಮಾನ ಮಾಡಿದ ಹಿಂದೂ ಮಹಾಸಭಾದ ಮಹಿಳಾ ನಾಯಕಿ ಸೇರಿದಂತೆ 13 ಮಂದಿ ವಿರುದ್ದ ಪ್ರಕರಣ ದಾಖಲಿಸಲಾಗಿದೆ..

Share post:

Subscribe

spot_imgspot_img

Popular

More like this
Related

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...

ತುಳಸಿ ಗಿಡದಲ್ಲಿನ ಈ ಬದಲಾವಣೆಗಳು ನೀಡುವ ಸೂಚನೆಗಳೇನು..?

ತುಳಸಿ ಗಿಡದಲ್ಲಿನ ಈ ಬದಲಾವಣೆಗಳು ನೀಡುವ ಸೂಚನೆಗಳೇನು..? ಮನೆಯ ಅಂಗಳದಲ್ಲಿ ಬೆಳೆದ ತುಳಸಿ...

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ: ಶಿವಾನಂದ ಪಾಟೀಲ್

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ:...

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್ ಬೆಂಗಳೂರು:...