ಮಹಾರಾಷ್ಟ್ರದಲ್ಲಿ ಮತ್ತೆ ಬಾಲ ಬಿಚ್ಚಿದ MES ಪುಂಡರು

Date:

ಮಹಾರಾಷ್ಟ್ರದಲ್ಲಿ ಎಂಇಎಸ್​ ಪುಂಡರ ಹಾವಳಿ ಮತ್ತೆ ಹೆಚ್ಚಾಗಿದೆ. ಮುಂಬೈನಿಂದ ಕಲಬುರಗಿಗೆ ಬರುತ್ತಿದ ಕರ್ನಾಟಕ ಸಾರಿಗೆ ಬಸ್ ತಡೆದ ಪುಂಡರು, ಬಸ್​ಗೆ ಕಪ್ಪು ಮಸಿ ಬಳೆದು, ಬಸ್ ಮುಂಭಾಗದಲ್ಲಿ ಎಂಇಎಸ್ ಧ್ವಜ ನೆಟ್ಟಿದ್ದಾರೆ. ನಂತರ ಚಾಲಕನ ಕೈಗೆ ಎಂಇಎಸ್ ಧ್ವಜ ಕೊಟ್ಟು ಜೈ ಶಿವಾಜಿ ಅಂತ ಬಲವಂತವಾಗಿ ಘೋಷಣೆ ಕೂಗಿಸಿದ್ದಾರೆ.

ಅಲ್ಲದೆ ಕೆಲ ಬಸ್​ಗಳ ಮೇಲೆ ಜೈ ಮಹಾರಾಷ್ಟ್ರ, ಕನ್ನಡ ನಿಷೇಧ ಅಂತೆಲ್ಲಾ ಬರೆದಿದ್ದಾರೆ. ಈ ಮೂಲಕ ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವಿನ ಜಗಳ ಮತ್ತೆ ಮುಂದುವರಿಕೆಯನ್ನು ಪಡೆದುಕೊಂಡಿದ್ದು, ಇತ್ತೀಚೆಗಷ್ಟೇ ಕರ್ನಾಟಕದಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳೆಯುವ ಮೂಲಕ ಈ ಹಿಂದೆ ಕರ್ನಾಟಕದ ಬಾವುಟವನ್ನು ಮಹಾರಾಷ್ಟ್ರದಲ್ಲಿ ಸುಟ್ಟು ಹಾಕಿದ್ದರ ಸೇಡನ್ನು ಕನ್ನಡಿಗರು ತೀರಿಸಿಕೊಂಡಿದ್ದರು. ಇದೀಗ ಕರ್ನಾಟಕ ಬಸ್ ಗೆ ಮಸಿ ಬಳಿದು ಕಿಡಿಗೇಡಿತನ ಮೆರೆದಿರುವ ಮಹಾರಾಷ್ಟ್ರಕ್ಕೆ ಕರ್ನಾಟಕದಲ್ಲಿ ಸಿಕ್ಕುವ ವಾಹನಗಳನ್ನು ತಡೆದು ಕನ್ನಡಿಗರು ಮಸಿ ಬಳಿದು ಉತ್ತರ ನೀಡುವುದು ಕಟ್ಟಿಟ್ಟ ಬುತ್ತಿ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರು ಅರೆಸ್ಟ್.!‌

‌ ಬೆಂಗಳೂರಿನಲ್ಲಿ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರು ಅರೆಸ್ಟ್.!‌ ಬೆಂಗಳೂರು: ಸಿಲಿಕಾನ್‌...

ನೂತನ ಐಟಿ ನಗರಕ್ಕೆ ನಿರಂತರ ಹೂಡಿಕೆ, 60 ದೇಶಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ: ಡಿ.ಕೆ. ಶಿವಕುಮಾರ್

ನೂತನ ಐಟಿ ನಗರಕ್ಕೆ ನಿರಂತರ ಹೂಡಿಕೆ, 60 ದೇಶಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ:...

ಮೆಟ್ರೋ ನಿಲ್ದಾಣಕ್ಕೆ ಬಾಂಬ್ ಬೆದರಿಕೆ; ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಎಫ್ಐಆರ್

ಮೆಟ್ರೋ ನಿಲ್ದಾಣಕ್ಕೆ ಬಾಂಬ್ ಬೆದರಿಕೆ; ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಎಫ್ಐಆರ್ ಬೆಂಗಳೂರು: ನಗರದ...

ಮೊಳಕೆ ಕಾಳು ತಿನ್ನುವುದರಿಂದ ಆರೋಗ್ಯಕ್ಕೆ ಏನೇನು ಲಾಭ ತಿಳಿಯಿರಿ

ಮೊಳಕೆ ಕಾಳು ತಿನ್ನುವುದರಿಂದ ಆರೋಗ್ಯಕ್ಕೆ ಏನೇನು ಲಾಭ ತಿಳಿಯಿರಿ ಇತ್ತೀಚಿನ ದಿನಗಳಲ್ಲಿ ಆರೋಗ್ಯ...