ಮಹಾರಾಷ್ಟ್ರ – ಕರ್ನಾಟಕ ಗಡಿ ವಿವಾದ ವಿಚಾರ ನಮ್ಮ ರಾಜ್ಯ ಹೊತ್ತಿ ಉರಿಯುತ್ತಿದೆ !

Date:

ಮಹಾರಾಷ್ಟ್ರ – ಕರ್ನಾಟಕ ಗಡಿ ವಿವಾದ ವಿಚಾರ ರಾಜ್ಯಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಜಿ.ಸಿ ಚಂದ್ರಶೇಖರ್ ಅವರಿಂದ ಪ್ರಸ್ತಾಪ
ಯಾವುದೇ ವಿವಾದ ಸಂಘರ್ಷದಿಂದ ಬಗೆಹರಿಯುವುದಿಲ್ಲ
ಗಾಂಧಿಜಿಯವರ ಅಹಿಂಸಾ ಸಂದೇಶ ಇಡಿ ಪ್ರಪಂಚಕ್ಕೆ ಮಾದರಿಯಾಗಿದೆ, 1956ರ ಕೇಂದ್ರವಾರು ಭಾಷಾವಾರು ವಿಂಗಡಣೆ ಆದಾಗಿನಿಂದಲೂ ಬೆಳಗಾವಿ ಕರ್ನಾಟಕದ ಅಂಗವಾಗಿದೆ ಮಹಾಜನವರದಿಯಲ್ಲೂ ಕರ್ನಾಟಕದ ಅವಿಭಾಜ್ಯ ಅಂಗ ಅಂತ ಹೇಳಲಾಗಿದೆ. ರಾಜಕೀಯ ಲಾಭಕ್ಕಾಗಿ ಗಡಿವಿವಾದ ಮಾಡುತ್ತಿದ್ದಾರೆ,

ನವೆಂಬರ್ 1 ಕರಾಳದಿನವನ್ನಾಗಿ ಆಚರಣೆ ಮಾಡುತ್ತಿದ್ದಾರೆ
ಸಿಮಾ ಸಂಕಲ್ಪ ಎಂಬ ಹೆಸರಿನಲ್ಲಿ ಬೆಳಗಾವಿಯನನ್ಉ ವಶ ಪಡೆಸಿಕೊಳ್ಳುತ್ತೆವೆ ಎಂದು ಹೇಳುತ್ತಿದ್ದಾರೆ ಇದರಿಂದ ಸ್ವಾಭಿಮಾನದ ನಮ್ಮ ರಾಜ್ಯ ಹೊತ್ತಿ ಉರಿಯುತ್ತಿದೆ ಎಂದು ಜಿ.ಸಿ. ಚಂದ್ರಶೇಖರ್ ಹೇಳಿಕೆ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...