ಮಾಂಸಹಾರಿ ಸೇವಿಸುದು ಕಡಿಮೆ ಆಗಬೇಕು ! ಈಶ್ವರಪ್ಪ ಅವರು ಈ ರೀತಿ ಹೇಳಿದ್ದೇಕೆ ?

Date:

ದೇವಾಲಯಗಳಿಗೆ ಬೇಟಿ ನೀಡಿದ ಈಶ್ವರಪ್ಪ ಅವರು  ಆರೋಗ್ಯದ ವಿಚಾರವಾಗಿ ಮಾತನಾಡುತ್ತಾ ಮಾಂಸಾಹಾರ ಸೇವನೆ ಶತಮಾನಗಳಿಂದ ನಡೆದುಕೊಂಡು ಬಂದಿದ್ದು, ಆದರೆ ಇದನ್ನು ಕಡಿಮೆ ಮಾಡಿ ಸಸ್ಯಹಾರ ಪದ್ಧತಿಗೆ ಹೆಚ್ಚಿನ ಒಲವು ತೋರಿಸಬೇಕಿದೆ ಎಂದು ಈಶ್ವರಪ್ಪ ಅವರು ಅಭಿಪ್ರಾಯಪಟ್ಟರು.

ಹಾಗೆ ಅವರು ವಿದೇಶಗಳ ಬಗ್ಗೆ ಮಾತನಾಡಿದರು  ವಿದೇಶಿಯರು ಈಗಾಗಲೇ ಮಾಂಸಾಹಾರವನ್ನು ತ್ಯಜಿಸಿ ಭಾರತೀಯ ಸಸ್ಯಾಹಾರ ಪದ್ಧತಿಯನ್ನು ಅಳವಡಿಸಿಕೊಂಡು ಆರೋಗ್ಯಯುತ ಜೀವನ ನಡೆಸುತ್ತಿದ್ದಾರೆ ಎಂದು ಈಶ್ವರಪ್ಪ ಇದೇ ಸಂದರ್ಭದಲ್ಲಿ ಹೇಳಿದರು.

Share post:

Subscribe

spot_imgspot_img

Popular

More like this
Related

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ!

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ! ನವದೆಹಲಿ:- ದೇಶದಲ್ಲಿ ಪ್ರತಿ...

ಇಂಗ್ಲೀಷ್, ಹಿಂದಿ ಭಾಷೆಗಳ ದಾಳಿಯಿಂದ ಕನ್ನಡ‌‌ ಕಾಪಾಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

ಇಂಗ್ಲೀಷ್, ಹಿಂದಿ ಭಾಷೆಗಳ ದಾಳಿಯಿಂದ ಕನ್ನಡ‌‌ ಕಾಪಾಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಇಡೀ...

ಆಂಧ್ರದ ಶ್ರೀಕಾಕುಳಂನಲ್ಲಿ ಕಾಲ್ತುಳಿತ: ದೇವರ ದರ್ಶನಕ್ಕೆ ಬಂದ 9 ಭಕ್ತಾದಿಗಳ ಸಾವು

ಆಂಧ್ರದ ಶ್ರೀಕಾಕುಳಂನಲ್ಲಿ ಕಾಲ್ತುಳಿತ: ದೇವರ ದರ್ಶನಕ್ಕೆ ಬಂದ 9 ಭಕ್ತಾದಿಗಳ ಸಾವು ಆಂಧ್ರಪ್ರದೇಶದ...

ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಒಣ ಹವೆ! ಆದ್ರೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಒಣ ಹವೆ! ಆದ್ರೆ ಬೆಂಗಳೂರಿನಲ್ಲಿ ಮೋಡ ಕವಿದ...