ಮಾಜಿ ಸಚಿವ ನಾಗೇಂದ್ರಗೆ ಆ.3ರವರೆಗೆ ನ್ಯಾಯಾಂಗ ಬಂಧನ!

Date:

ಬೆಂಗಳೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ವಾಲ್ಮೀಕಿ ನಿಗಮದ ಹಗರಣ ಬಗೆದಷ್ಟು ಬಯಲಾಗ್ತಿದೆ. ಹಗರಣದ ಸುಳಿಯಲ್ಲಿ ಸಿಲುಕಿರುವ ಮಾಜಿ ಸಚಿವ ನಾಗೇಂದ್ರಗೆ ಆಗಸ್ಟ್‌ 3ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ನಾಗೇಂದ್ರ ಅವರನ್ನು ಇಂದು ಕೋರ್ಟ್ಗೆ ಇ.ಡಿ ಅಧಿಕಾರಿಗಳು ಹಾಜರುಪಡಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದೆ.
ಹಣ ಅಕ್ರಮ ವರ್ಗಾವಣೆಯಲ್ಲಿ ನಾಗೇಂದ್ರ ಪ್ರಮುಖ‌ ಪಾತ್ರ ವಹಿಸಿದ್ದು, ವಿಚಾರಣೆ ಅವಶ್ಯಕತೆ ಇದೆ. ಹೀಗಾಗಿ ಕಸ್ಟಡಿಗೆ ನೀಡಬೇಕೆಂದು ಇಡಿ ಮನವಿ ಸಲ್ಲಿಸಿತ್ತು. ಆದರೆ, ಅವರಿಗೆ ಹೃದಯ ಸಂಬಂಧಿ ಕಾಯಿಲೆ ಇರುವುದರಿಂದ ಚಿಕಿತ್ಸೆಗೆ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ನಾಗೇಂದ್ರ ಪರ ವಕೀಲರು ಮನವಿ ಮಾಡಿದ್ದಾರೆ. ಹೀಗಾಗಿ ಅವರಿಗೆ ನಾಗೇಂದ್ರ ಬಂಧನ ವಿಧಿಸಲಾಗಿದೆ.

Share post:

Subscribe

spot_imgspot_img

Popular

More like this
Related

ಅಪ್ರಾಪ್ತೆಗೆ ಸಾಮೂಹಿಕ ಅತ್ಯಾಚಾರ: ಇಬ್ಬರಿಗೆ ಜೀವಾವಧಿ, ಇನ್ನಿಬ್ಬರಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಅಪ್ರಾಪ್ತೆಗೆ ಸಾಮೂಹಿಕ ಅತ್ಯಾಚಾರ: ಇಬ್ಬರಿಗೆ ಜೀವಾವಧಿ, ಇನ್ನಿಬ್ಬರಿಗೆ 20 ವರ್ಷ ಕಠಿಣ...

ಗುಡ್‌ ನ್ಯೂಸ್ ಹಂಚಿಕೊಂಡ ಡಾಲಿ ಧನಂಜಯ್‌..! ಮೊದಲ ಮಗುವಿನ ನಿರೀಕ್ಷೆಯಲ್ಲಿ ದಂಪತಿ

ಗುಡ್‌ ನ್ಯೂಸ್ ಹಂಚಿಕೊಂಡ ಡಾಲಿ ಧನಂಜಯ್‌..! ಮೊದಲ ಮಗುವಿನ ನಿರೀಕ್ಷೆಯಲ್ಲಿ ದಂಪತಿ ಮೈಸೂರಿನ...

ಕಾಂಗ್ರೆಸ್ ದುರಾಡಳಿತ ಮಿತಿ ಮೀರಿದೆ: ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ಕಾಂಗ್ರೆಸ್ ದುರಾಡಳಿತ ಮಿತಿ ಮೀರಿದೆ: ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ಬೆಂಗಳೂರು: ಕಾಂಗ್ರೆಸ್ ಸರ್ಕಾರದ...

ಲಷ್ಕರ್-ಇ-ತೊಯ್ಬಾ ಸೇರಿಸಲು ಯತ್ನಿಸಿದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ

ಲಷ್ಕರ್-ಇ-ತೊಯ್ಬಾ ಸೇರಿಸಲು ಯತ್ನಿಸಿದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಉತ್ತರ...