No menu items!
28.4 C
Munich
Sunday, August 2, 2026

ಮಾಜಿ ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

Must read

ಬೆಂಗಳೂರು: ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಸ್ಥಾನ ಸಿಕ್ಕಿದ್ದಕ್ಕೆ ಸಂಭ್ರಮ ಮುಗಿಲು ಮುಟ್ಟಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡಿ ಆಶೀರ್ವಾದ ಕೂಡ ಪಡೆಯುತ್ತಿದ್ದಾರೆ. ಇಂದು ಮಾಜಿ ಸಿಎಂ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ RT ನಗರದ ಬೊಮ್ಮಾಯಿ ನಿವಾಸದಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದರು. ಹಾಗೆ ಪಕ್ಷದ ಸಾಧಕ ಬಾಧಕಗಳ ಬಗ್ಗೆಯೂ ಚರ್ಚೆ ನಡೆಸಿದರು.

- Advertisement -spot_img

More articles

- Advertisement -spot_img

Latest article