ಮಾಜಿ ಹಣಕಾಸು ಸಚಿವ ಚಿದಂಬರಂ ಬಂಧನ !? ಇದರಲ್ಲಿ ಇದೆಯಾ ರಾಜಕೀಯ ದ್ವೇಷ ?

Date:

ಮಾಜಿ ಹಣಕಾಸು ಸಚಿವರಾಗಿರುವ ಚಿದಂಬರಂ . ಯುಪಿಎ ಸರ್ಕಾರದಲ್ಲಿ ಗೃಹ ಸಚಿವರಾಗಿ ಸಿಬಿಐ ಹಾಗೂ ದೆಹಲಿ ಪೊಲೀಸ್ ಇಲಾಖೆಯನ್ನು ತಮ್ಮ ಹತೋಟಿಯಲ್ಲಿ ಇಟ್ಟುಕೊಂಡಿದ್ದ ಚಿದಂಬರಂ ರನ್ನೆ   ಇಂದು ಅದೇ ತನಿಖಾ ಸಂಸ್ಥೆಯೇ ಬಂಧಿಸಿದೆ . ಇದರಲ್ಲಿ ರಾಜಕೀಯ ದ್ವೇಷ ವಿರಬಹುದು ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ . ಇದರಲ್ಲಿ ಅಮಿತ್ ಶಾ ಕೈವಾಡ ಏನಾದರೂ ಇದೆಯಾ ಎಂಬ ಪ್ರಶ್ನೆ ಕೆಲವರಲ್ಲಿ ಕಾಡ್ತಿದೆ .

ಆದರೆ ಬಂಧನದ ವಾರಂಟ್ ಕೂಡ ಸಿಬಿಐ ಅಧಿಕಾರಿಗಳು ನೀಡಿಲ್ಲ. ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಕೂಡಲೇ ಬಂಧಿಸುವುದು ಯಾವ ಕ್ರಮ. ಕೇಂದ್ರ ಸರ್ಕಾರದಲ್ಲಿರುವ ಕೆಲವರ ಆದೇಶದ ಮೇರೆಗೆ ಈ ರೀತಿ ಕೃತ್ಯ ಎಸಲಾಗುತ್ತಿದೆ ಎಂದು ಚಿದಂಬರಂ ಆರೋಪಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಹಬ್ಬ...

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ ಮಳೆಯ...