ಮಾಜಿ ಹಣಕಾಸು ಸಚಿವ ಚಿದಂಬರಂ ಬಂಧನ !? ಇದರಲ್ಲಿ ಇದೆಯಾ ರಾಜಕೀಯ ದ್ವೇಷ ?

Date:

ಮಾಜಿ ಹಣಕಾಸು ಸಚಿವರಾಗಿರುವ ಚಿದಂಬರಂ . ಯುಪಿಎ ಸರ್ಕಾರದಲ್ಲಿ ಗೃಹ ಸಚಿವರಾಗಿ ಸಿಬಿಐ ಹಾಗೂ ದೆಹಲಿ ಪೊಲೀಸ್ ಇಲಾಖೆಯನ್ನು ತಮ್ಮ ಹತೋಟಿಯಲ್ಲಿ ಇಟ್ಟುಕೊಂಡಿದ್ದ ಚಿದಂಬರಂ ರನ್ನೆ   ಇಂದು ಅದೇ ತನಿಖಾ ಸಂಸ್ಥೆಯೇ ಬಂಧಿಸಿದೆ . ಇದರಲ್ಲಿ ರಾಜಕೀಯ ದ್ವೇಷ ವಿರಬಹುದು ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ . ಇದರಲ್ಲಿ ಅಮಿತ್ ಶಾ ಕೈವಾಡ ಏನಾದರೂ ಇದೆಯಾ ಎಂಬ ಪ್ರಶ್ನೆ ಕೆಲವರಲ್ಲಿ ಕಾಡ್ತಿದೆ .

ಆದರೆ ಬಂಧನದ ವಾರಂಟ್ ಕೂಡ ಸಿಬಿಐ ಅಧಿಕಾರಿಗಳು ನೀಡಿಲ್ಲ. ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಕೂಡಲೇ ಬಂಧಿಸುವುದು ಯಾವ ಕ್ರಮ. ಕೇಂದ್ರ ಸರ್ಕಾರದಲ್ಲಿರುವ ಕೆಲವರ ಆದೇಶದ ಮೇರೆಗೆ ಈ ರೀತಿ ಕೃತ್ಯ ಎಸಲಾಗುತ್ತಿದೆ ಎಂದು ಚಿದಂಬರಂ ಆರೋಪಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್ ತಿರಗೇಟು

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್...

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್’ಗೆ HDK ಪತ್ರ

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್'ಗೆ HDK ಪತ್ರ ನವದೆಹಲಿ:...

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...