ಮಾಧ್ಯಮಗಳಿಗೆ ಹೊಸ ಕಾನೂನು ಮಾಡ್ತಾರಾ ? ಮಾಧ್ಯಮಗಳ ಮೇಲಿನ ಬೇಸರ ತೊರಿಕೊಂಡ ಸಿಎಂ ಹೆಚ್‌.ಡಿ ಕುಮಾರಸ್ವಾಮಿ !

Date:

ಈ ಬಗ್ಗೆ ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಮಾಧ್ಯಮದ ಸಹವಾಸವೇ ಡೆಂಜರ್. ಅದಕ್ಕೆ ಅವರಿಂದ ದೂರ ಉಳಿದಿದ್ದೇನೆ ಅಂತ ಅವರು ಬೇಸರ ವ್ಯಕ್ತಪಡಿಸಿದರು. ಇನ್ನು ನಾನು ಇತ್ತಿಚಿಗೆ ಮಾಧ್ಯಮಗಳಿಂದ ಅಂತರ ಕಾಯ್ದುಕೊಂಡಿದ್ದೇನೆ.ನನ್ನಷ್ಟು ಮಾಧ್ಯಮಗಳಿಗೆ ಹತ್ತಿರವಾದ ರಾಜಕಾರಣಿ ದೇಶದಲ್ಲೆ ಇಲ್ಲ, ಆದರೆ ಇತ್ತೀಚಿಗೆ ಕೆಲವರ ಸಹವಾಸ ಸಾಕಾಗಿದೆ ಅಂತ ಹೇಳಿದರು.

ದೃಶ್ಯ ಮಾಧ್ಯಮಗಳಂತು ಅತಿರೇಕ ಮಾಡಿದ್ದಾರೆ. ಅವರು ನೀಡಿರುವ ವರದಿಗಳಿಗೆ ನಾವು ನಿದ್ದೆಯೇ ಮಾಡೋ ಹಂಗಿಲ್ಲ.ಮಂಡ್ಯ ಬಗ್ಗೆ ತಮಗಿಷ್ಟ ಬಂದಂಗೆ ವರದಿ ಮಾಡ್ತಾರೆ.

ಮಾಧ್ಯಮಗಳ‌ ನಡವಳಿಕೆಯಿಂದ ಅವರ ಮೇಲೆ ಇದ್ದ ಭಯವೇ ಹೊರಟು ಹೋಗಿದೆ ಅಂತ ಹೇಳಿದರು. ರಾಜಕಾರಣಿಗಳು ಕಾಮಿಡಿ ಪೀಸ್‌ಗಳಾ. ಏನಂದುಕೊಂಡಿದ್ದೀರಾ ನಮ್ಮನ್ನ. ನಿಮ್ಮ ಕಾರ್ಯಕ್ರಮಗಳಲ್ಲಿ ರಾಜಕಾರಣಗಳನ್ನ ನಿಮ್ಮಿಷ್ಟ ಬಂದಂತೆ ತೋರಿಸಿಕೊಳ್ಳುತ್ತೀರಾ.? ಮಾಧ್ಯಮಗಳ ಕಾರ್ಯಕ್ರಮಗಳ ಬಗ್ಗೆ ಕುಮಾರಸ್ವಾಮಿ ಕೆಂಡಮಂಡಲರಾದರು.

Share post:

Subscribe

spot_imgspot_img

Popular

More like this
Related

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ: ಹೆಚ್.ಡಿ.ಕುಮಾರಸ್ವಾಮಿ ಟಾಂಗ್

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ:...

ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸಿದ ಸಿಎಂ: ಬಿ.ವೈ.ವಿಜಯೇಂದ್ರ ವಾಗ್ದಾಳಿ

ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸಿದ ಸಿಎಂ: ಬಿ.ವೈ.ವಿಜಯೇಂದ್ರ ವಾಗ್ದಾಳಿ ಬೆಳಗಾವಿ:...

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ ಬೆಂಗಳೂರು:...

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ ಬೆಂಗಳೂರು:...