ಮಾಧ್ಯಮಗಳ ಮೇಲೆ ಮುಖ್ಯಮಂತ್ರಿ ಕುಮಾರಸ್ವಾಮಿ ಕೆಂಡಾಮಂಡಲ ಆಗಲು ಅಸಲಿ ಕಾರಣ ಇದು..!

Date:

ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಅವರು ಮಾಧ್ಯಮದವರ ವಿರುದ್ಧ ಮತ್ತೊಮ್ಮೆ ತುಂಬಾ ಸಿಟ್ಟಾಗಿದ್ದಾರೆ. ಯಾವುದೇ ರಿಯಾಕ್ಷನ್​ ಕೊಡಲ್ಲ ಎಂದು ಕೆಂಡಾಮಂಡಲ ಆಗಿದ್ದಾರೆ.
ಸಿಎಂ ಸಾಹೆಬ್ರು ಮೀಡಿಯಾಗಳ ಮೇಲೆ ಹರಿಹಾಯ್ತಾ ಇರುವುದು ಇದು ಮೊದಲೇನು ಅಲ್ಲ.. ಈ ಹಿಂದೆ ಅನೇಕಬಾರಿ ಸಿಎಂ ಮಾಧ್ಯಮದವರ ವಿರುದ್ಧ ರೇಗಾಡಿದ್ದು ಇದೆ. ಇಂದು ದೋಸ್ತಿ ಸಭೆ ಆದ ಮೇಲೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಮುಖ್ಯಮಂತ್ರಿಯವರು ನಾನು ನಿಮ್ಮ ಜೊತೆ ಮಾತಾಡಬಾರದು ಅಂತ ನಿರ್ಧರಿಸಿ ಬಿಟ್ಟಿದ್ದೇನೆ. ನೀವು ಅದೇನು ಸ್ಟೋರಿ ಮಾಡಿಕೊಳ್ಳುತ್ತೀರೋ ಅದನ್ನು ಮಾಡಿಕೊಳ್ಳಿ. ಮಜಾ ಮಾಡಿ. ಅದೇನು ಚರ್ಚೆ ಮಾಡಿಕೊಳ್ಳುತ್ತೀರೋ ಮಾಡಿಕೊಳ್ಳಿ ಎಂದು ಫುಲ್ ಗರಂ ಆಗಿ ಪ್ರತಿಕ್ರಿಯೆ ನೀಡದೆ ಹೋದರು.
ಸಿಎಂ ಅವರ ಕೋಪಕ್ಕೆ ಕಾರಣ ಮ ಮೀಡಿಯಾಗಳಲ್ಲಿ ಪದೇ ಪದೇ ಅವರ ವಿರುದ್ಧವಾಗಿ ಪ್ರಚಾರ ಮಾಡಲಾಗುತ್ತಿದೆ ಎಂದಾಗಿದೆ. ಇದೇ ಕಾರಣಕ್ಕೆ ಸಿಎಂ ಮಾಧ್ಯಮಗಳ ಮೇಲೆ ಸಿಟ್ಟಾಗಿದ್ದಾರೆ. ಇನ್ನು ಯಾವತ್ತೂ ಪ್ರತಿಕ್ರಿಯೆ ಕೊಡುವುದಿಲ್ಲ ಎಂದು ಹೇಳಿಬಿಟ್ಟಿದ್ದಾರೆ.

Share post:

Subscribe

spot_imgspot_img

Popular

More like this
Related

ಡಿ ಕೆ ಶಿವಕುಮಾರ್ ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ ಪುಣ್ಯ: ನಾಗರಿಕರ ಪ್ರಶಂಸೆ

ಡಿ ಕೆ ಶಿವಕುಮಾರ್ ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ ಪುಣ್ಯ:...

ಜಾರ್ಖಂಡ್‌ನಲ್ಲಿ ವೈದ್ಯಕೀಯ ನಿರ್ಲಕ್ಷ್ಯ — ರಕ್ತ ಪಡೆದ ಐದು ಮಕ್ಕಳಿಗೆ ಎಚ್‌ಐವಿ ಸೋಂಕು

ಜಾರ್ಖಂಡ್‌ನಲ್ಲಿ ವೈದ್ಯಕೀಯ ನಿರ್ಲಕ್ಷ್ಯ — ರಕ್ತ ಪಡೆದ ಐದು ಮಕ್ಕಳಿಗೆ ಎಚ್‌ಐವಿ...

ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ – ಆದರೆ ಈ ಕೆಲಸ ತಪ್ಪದೇ ಬಿಡಿ!

ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ – ಆದರೆ ಈ ಕೆಲಸ...

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...