ಮಾಧ್ಯಮದವರಿಗೆ ದೇವಸ್ಥಾನದಲ್ಲಿಯೇ ಅವಾಜ್ ಹಾಕಿದ ಡಿಕೆಶಿ ಪುತ್ರಿ..

Date:

ಡಿಕೆ ಶಿವಕುಮಾರ್ ಅವರು ತಿಹಾರ್ ಜೈಲಿನಿಂದ ಬಿಡುಗಡೆಯಾದ ನಂತರ ದೇವಸ್ಥಾನಗಳಿಗೆ ಭೇಟಿಗಳನ್ನು ನೀಡುತ್ತಿದ್ದಾರೆ. ಇಂದು ಕನಕಪುರ ತಾಲ್ಲೂಕಿನ ಕಬ್ಬಾಳಮ್ಮ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಭೇಟಿಯನ್ನು ನೀಡಿದ್ದರು. ಜೈಲಿಂದ ಬಂದ ಡಿಕೆಶಿ ಅವರ ಹಿಂದೆ ಮಾಧ್ಯಮದವರು ಓಡಾಡುವುದು ಕಾಮನ್ ಹೀಗಾಗಿ ದೇವಸ್ಥಾನಕ್ಕೂ ಸಹ ಮಾಧ್ಯಮದವರು ಹೋಗಿದ್ದರು.

ಈ ಸಮಯದಲ್ಲಿ ಮಾಧ್ಯಮದವರ ಬಳಿ ಬಂದ ಡಿಕೆಶಿ ಅವರ ಪುತ್ರಿ ಐಶ್ವರ್ಯಾ ಅವರು ಮಾಧ್ಯಮದವರಿಗೆ ಆವಾಜ್ ಹಾಕಿದ್ದರು. ದಿಢೀರನೆ ಮಾಧ್ಯಮದೆಡೆಗೆ ಬಂದ ಐಶ್ವರ್ಯ ಅವರು ಮಾಧ್ಯಮದವರಿಗೆ ಕೈ ತೋರಿಸಿ ನೀವು ಶಿವಕುಮಾರ್ ಅವರ ವಿಡಿಯೊವನ್ನು ಮಾತ್ರ ಮಾಡಬೇಕು ಅವರ ಕುಟುಂಬದವರ ವಿಡಿಯೋವನ್ನು ಮಾಡಬಾರದು ಅದು ವೈಯಕ್ತಿಕ ಎಂದು ಅವಾಜ್ ಹಾಕಿದರು. ಇನ್ನು ಡಿಕೆಶಿ ಪುತ್ರಿಯ ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

Share post:

Subscribe

spot_imgspot_img

Popular

More like this
Related

ದೆಹಲಿಯಲ್ಲಿ ಯಾವುದೇ ನಾಯಕರನ್ನು ಭೇಟಿ ಮಾಡುವ ಕಾರ್ಯಕ್ರಮವಿಲ್ಲ: ಡಿ.ಕೆ. ಶಿವಕುಮಾರ್

ದೆಹಲಿಯಲ್ಲಿ ಯಾವುದೇ ನಾಯಕರನ್ನು ಭೇಟಿ ಮಾಡುವ ಕಾರ್ಯಕ್ರಮವಿಲ್ಲ: ಡಿ.ಕೆ. ಶಿವಕುಮಾರ್ ನವದೆಹಲಿ: ನವೆಂಬರ್...

ಸ್ಯಾಂಡಲ್ ವುಡ್ ಖ್ಯಾತ ಖಳನಟ ‘ಹರೀಶ್ ರಾಯ್’ ನಿಧನ

ಸ್ಯಾಂಡಲ್ ವುಡ್ ಖ್ಯಾತ ಖಳನಟ ‘ಹರೀಶ್ ರಾಯ್’ ನಿಧನ ಸ್ಯಾಂಡಲ್‌ವುಡ್‌ನ ಖ್ಯಾತ ನಟ...

ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ವಿಚಾರ : ರಾಜ್ಯ ಸರ್ಕಾರದ ಮೇಲ್ಮನವಿ ಅರ್ಜಿ ವಜಾ

ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ವಿಚಾರ : ರಾಜ್ಯ ಸರ್ಕಾರದ...

ಮಹಿಳೆಯರೇ ಈ ವಿಷ್ಯ ತಿಳಿದುಕೊಳ್ಳಿ! ಚಳಿಗಾಲದಲ್ಲಿ ಬಟ್ಟೆಗಳನ್ನು ಬಿಸಿ ನೀರಿನಲ್ಲಿ ತೊಳೆಯಬೇಕಾ? ಇಲ್ಲಿ ತಿಳಿಯಿರಿ

ಮಹಿಳೆಯರೇ ಈ ವಿಷ್ಯ ತಿಳಿದುಕೊಳ್ಳಿ! ಚಳಿಗಾಲದಲ್ಲಿ ಬಟ್ಟೆಗಳನ್ನು ಬಿಸಿ ನೀರಿನಲ್ಲಿ ತೊಳೆಯಬೇಕಾ?...