ಮಾಲೀಕರಿಲ್ಲದ ಅಂಗಡಿಯಲ್ಲಿ ಗ್ರಾಹಕರೇ ವ್ಯಾಪಾರಿ …ಬೇಕಾಗಿದ್ದು ತಗೋಳಿ ದುಡ್ ಹಾಕಿ ಹೋಗಿ ..!

Date:

ಈಗಂತೂ ಪ್ರತಿ ಅಂಗಡಿಯಲ್ಲಿ ಕಳ್ಳತನವಾಗಬಾರ್ದು ಅಂತ ಏನೆಲ್ಲಾ ಪ್ರಯತ್ನ ಮಾಡ್ತಾರೆ ಅನ್ನೋದು ನಿಮಗೆಲ್ಲಾ ಗೊತ್ತಿರೋ ವಿಷ್ಯಾನೆ..! ಕೆಲವೊಂದು ಅಂಗಡಿಗಳಲ್ಲಿ ಕಳ್ಳತನ ತಡೆಯೋಕಂತಾನೇ ಹೆಚ್ಚು ಯುವಕರನ್ನ ನೇಮಕ ಮಾಡಿಕೊಂಡಿರ್ತಾರೆ. ಇನ್ನೂ ಕೆಲವೊಂದು ಅಂಗಡಿಗಳಲ್ಲಿ ಸಿಸಿ ಕ್ಯಾಮರಾಗಳ ಕಣ್ಗಾವಲು ಇರೋದನ್ನೂ ನೋಡ್ಬೋದು. ಆದ್ರೆ ನಾವ್ ಹೇಳೋಕೊರ್ಟಿರೋ ಅಂಗಡಿಯಲ್ಲಿ ಮಾಲಿಕರೇ ಇಲ್ಲಾ ರೀ..! ಅಲ್ಲಿ ವ್ಯಾಪಾರಕ್ಕೆ ಯಾರನ್ನೂ ನಿಲ್ಲಿಸಿಯೂ ಇಲ್ಲ … ಅಷ್ಟೇ ಅಲ್ಲ ಇಂದಿಗೂ ಈ ಅಂಗಡಿಯಲ್ಲಿ ಕಳ್ಳತನ ಅನ್ನೋದೇ ಆಗಿಲ್ವಂತೆ..! ಆದ್ರೂ ಈ ಅಂಗಡಿಯಲ್ಲಿ ಇಂದಿಗೂ ನ್ಯಾಯಯುತ ಬೆಲೆಯಲ್ಲಿ ವ್ಯಾಪಾರ ನಡೀತಾ ಇದೆ.

mizoram-highway-shop
ನಿಮಗೆಲ್ಲಾ ಆಶ್ಚರ್ಯವಾಯ್ತಾ..? ಆದ್ರೂ ಅದೇ ವಾಸ್ತವ ನೋಡಿ. ಇಂತಹದೊಂದು ಹಣ್ಣಿನ ಅಂಗಡಿ ಇರೋದು ಮಿಜೋರಾಂನಲ್ಲಿ. ರಾಜಧಾನಿ ಐದ್ವಾಲದಿಂದ ಸುಮಾರು 65 ಕಿ.ಮೀ ದೂರದಲ್ಲಿರೋ ಈ ಹಣ್ಣಿನ ಅಂಗಡಿಯಲ್ಲಿ ಇಂದಿಗೂ ಯಾವೊಬ್ಬ ಮಾಲೀಕನಾಗಲೀ ಅಥವಾ ಕೆಲಸಗಾರನಾಗಲೀ ಇಲ್ಲ. ಇಲ್ಲಿ ವ್ಯಾಪಾರ ಅನ್ನೋದು ಬರೀ ವಿಶ್ವಾಸದಿಂದಲೇ.. ಹೆದ್ದಾರಿ ಬದಿಯಲ್ಲಿರುವ ಈ ಅಂಗಡಿಯಲ್ಲಿ ತರಕಾರಿ ಮತ್ತು ಹಣ್ಣನ್ನು ಮಾರಾಟ ಮಾಡುತ್ತಾರೆ. ಇಲ್ಲಗೆ ಬರೋ ಗ್ರಾಹಕರು ನಿಂತುಕೊಂಡು ವ್ಯಾಪಾರ ಮಾಡುತ್ತಿರಲಿಲ್ಲ ಬದಲಾಗಿ ತಮಗೆ ಬೇಕಾದ ತರಕಾರಿ ಅಥವಾ ಹಣ್ಣನ್ನು ತಾವೇ ಆಯ್ಕೆ ಮಾಡಿಕೊಳ್ಳುತ್ತಾರೆ, ಪ್ರತಿ ಕೆ.ಜಿಗೆ ಇಂತಿಷ್ಟು ಎಂದು ಬೆಲೆಯನ್ನು ಬರೆದಿರಲಾಗಿರುತ್ತದೆ.ದರ ಪ್ರಕಾರವಾಗಿಯೇ ಗ್ರಾಹಕರು ಅಲ್ಲಿರುವ ಬಾಕ್ಸ್‍ಗೆ ಹಣವನ್ನು ಹಾಕಿ ಕೊಳ್ಳುತ್ತಾರೆ. ಇನ್ನೋಂದು ಆಶ್ಚರ್ಯಯಕರ ವಿಷಯ ಅಂದ್ರೆ ಹಣ್ಣು ತರಕಾರಿ ಕೊಂಡ ಗ್ರಾಹಕರು, ಹಣ ಹಾಕಿ ಮತ್ತೊಂದು ಬಾಕ್ಸಸ್ ನಲ್ಲಿ ಚಿಲ್ಲರೆಯನ್ನು ಸರಿಯಾದ ಪ್ರಮಾಣದಲ್ಲಿ ತೆಗೆದುಕೊಳ್ಳುತ್ತಾರೆ.

 

ಹೆಣ್ಣುಮಕ್ಕಳಿಗಾಗಿ ಈ ಡಾಕ್ಟರ್ ಏನೆಲ್ಲಾ ಮಾಡ್ತಿದ್ದಾರೆ ಗೊತ್ತಾ?

ಅಲ್ಲಿ ಏನೆಲ್ಲಾ ಬಾಡಿಗೆ ಸಿಗುತ್ತೆ ಗೊತ್ತಾ..? ವಿಚಿತ್ರ..!

ವಾದ ಮಾಡೋದ್ರಲ್ಲಿ ಈ ರಾಶಿಯವರು ಫಸ್ಟ್ …ಇವರ ಮುಂದೆ ಯಾರೂ ಇಲ್ಲ..!

OYO ROOMS ಹಿಂದಿನ ಕಥೆ – ಇದು ಕಾಲೇಜು ಬಿಟ್ಟ ಯುವಕನ ಸಾಧನೆ!

ಹುಡುಗಿಯರು ತಿಳಿಯದೇ ಇರುವ ಹುಡುಗರ ರಹಸ್ಯಗಳು..!

ತಿರುಪತಿಯ ತಿಮ್ಮಪ್ಪನಿಗೆ ಅರ್ಪಿಸುವ ನೈವೇದ್ಯ ಸಾಮಾಗ್ರಿಗಳು ಬರುವುದು ಆ ಒಂದೇ ಒಂದು ಹಳ್ಳಿಯಿಂದ.!! ಆ ಹಳ್ಳಿ ಎಲ್ಲಿದೆ ಗೊತ್ತಾ..?

ದುಡಿಯುವ ಮಕ್ಕಳಿಗಾಗಿ ಸರ್ಕಾರಿ ಕೆಲಸವನ್ನೇ ತ್ಯಜಿಸಿದ ಯುವತಿ!  

ಇವತ್ತಿನ ಪ್ರಸಿದ್ಧ ವ್ಯಕ್ತಿಗಳು ಅವತ್ತು ಮ್ಯಾಕ್ಡೊನಾಲ್ಡ್ ನಲ್ಲಿ ಕೆಲಸ ಮಾಡಿದವರು..!

OYO ROOMS ಹಿಂದಿನ ಕಥೆ – ಇದು ಕಾಲೇಜು ಬಿಟ್ಟ ಯುವಕನ ಸಾಧನೆ!

ವಯಸ್ಸು 60 – 400 ಕಂಪನಿಗಳ ಒಡೆತನ ! ಇದು ಸಾಧ್ಯವಾಗಿದ್ದು ಹೇಗೆ?

ಇವತ್ತಿನ ಪ್ರಸಿದ್ಧ ವ್ಯಕ್ತಿಗಳು ಅವತ್ತು ಮ್ಯಾಕ್ಡೊನಾಲ್ಡ್ ನಲ್ಲಿ ಕೆಲಸ ಮಾಡಿದವರು..!

ಓದಿದ್ದು 8ನೇ ತರಗತಿ, ಮಲಗುತ್ತಿದ್ದುದು ರೈಲ್ವೆ ಸ್ಟೇಷನಲ್ಲಿ… ಇವತ್ತು..!?

ದುಡಿಯುವ ಮಕ್ಕಳಿಗಾಗಿ ಸರ್ಕಾರಿ ಕೆಲಸವನ್ನೇ ತ್ಯಜಿಸಿದ ಯುವತಿ!  

ಹುಡ್ಗೀರ ಮುಂದೆ ಹುಡುಗರು ಈ ವಿಷ್ಯಗಳಲ್ಲಿ ವೀಕ್ …!

ವಾದ ಮಾಡೋದ್ರಲ್ಲಿ ಈ ರಾಶಿಯವರು ಫಸ್ಟ್ …ಇವರ ಮುಂದೆ ಯಾರೂ ಇಲ್ಲ..!

OYO ROOMS ಹಿಂದಿನ ಕಥೆ – ಇದು ಕಾಲೇಜು ಬಿಟ್ಟ ಯುವಕನ ಸಾಧನೆ!

ಹುಡುಗಿಯರು ತಿಳಿಯದೇ ಇರುವ ಹುಡುಗರ ರಹಸ್ಯಗಳು..!

ತಿರುಪತಿಯ ತಿಮ್ಮಪ್ಪನಿಗೆ ಅರ್ಪಿಸುವ ನೈವೇದ್ಯ ಸಾಮಾಗ್ರಿಗಳು ಬರುವುದು ಆ ಒಂದೇ ಒಂದು ಹಳ್ಳಿಯಿಂದ.!! ಆ ಹಳ್ಳಿ ಎಲ್ಲಿದೆ ಗೊತ್ತಾ..?

ದುಡಿಯುವ ಮಕ್ಕಳಿಗಾಗಿ ಸರ್ಕಾರಿ ಕೆಲಸವನ್ನೇ ತ್ಯಜಿಸಿದ ಯುವತಿ!  

ಇವತ್ತಿನ ಪ್ರಸಿದ್ಧ ವ್ಯಕ್ತಿಗಳು ಅವತ್ತು ಮ್ಯಾಕ್ಡೊನಾಲ್ಡ್ ನಲ್ಲಿ ಕೆಲಸ ಮಾಡಿದವರು..!

OYO ROOMS ಹಿಂದಿನ ಕಥೆ – ಇದು ಕಾಲೇಜು ಬಿಟ್ಟ ಯುವಕನ ಸಾಧನೆ!

ವಯಸ್ಸು 60 – 400 ಕಂಪನಿಗಳ ಒಡೆತನ ! ಇದು ಸಾಧ್ಯವಾಗಿದ್ದು ಹೇಗೆ?

ಇವತ್ತಿನ ಪ್ರಸಿದ್ಧ ವ್ಯಕ್ತಿಗಳು ಅವತ್ತು ಮ್ಯಾಕ್ಡೊನಾಲ್ಡ್ ನಲ್ಲಿ ಕೆಲಸ ಮಾಡಿದವರು..!

ಓದಿದ್ದು 8ನೇ ತರಗತಿ, ಮಲಗುತ್ತಿದ್ದುದು ರೈಲ್ವೆ ಸ್ಟೇಷನಲ್ಲಿ… ಇವತ್ತು..!?

ದುಡಿಯುವ ಮಕ್ಕಳಿಗಾಗಿ ಸರ್ಕಾರಿ ಕೆಲಸವನ್ನೇ ತ್ಯಜಿಸಿದ ಯುವತಿ!  

ಹುಡ್ಗೀರ ಮುಂದೆ ಹುಡುಗರು ಈ ವಿಷ್ಯಗಳಲ್ಲಿ ವೀಕ್ …!

 

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...