ಮಾಲೆಂಗಾವ್ ಸ್ಫೋಟ ಪ್ರಕರಣ: ಪ್ರಗ್ಯಾ ಠಾಕೂರ್ ಸೇರಿ ಎಲ್ಲ ಆರೋಪಿಗಳು ಖುಲಾಸೆ!

Date:

ಮಾಲೆಂಗಾವ್ ಸ್ಫೋಟ ಪ್ರಕರಣ: ಪ್ರಗ್ಯಾ ಠಾಕೂರ್ ಸೇರಿ ಎಲ್ಲ ಆರೋಪಿಗಳು ಖುಲಾಸೆ!

ನವದೆಹಲಿ: 2008ರ ಮಾಲೇಗಾಂವ್ ಸ್ಫೋಟ ಪ್ರಕರಣದ ತೀರ್ಪು ಇಂದು ಪ್ರಕಟಗೊಂಡಿದ್ದು, ಈ ಘಟನೆಯಲ್ಲಿ 6 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆಯ ವಿಶೇಷ ನ್ಯಾಯಾಲಯವು ಇಂದು ತೀರ್ಪು ಪ್ರಕಟಿಸಿದ್ದು, ಬಿಜೆಪಿಯ ಮಾಜಿ ಸಂಸದೆ ಪ್ರಜ್ಞಾ ಠಾಕೂರ್ ಅವರನ್ನು ಖುಲಾಸೆಗೊಳಿಸಲಾಗಿದೆ.
ಏಪ್ರಿಲ್ 19ರಂದು ಪ್ರಕರಣದ ವಿಚಾರಣೆ ಮುಗಿಸಿದ್ದ ಕೋರ್ಟ್, ಮೇ 8ರಂದು ಕೋರ್ಟ್ನಲ್ಲಿ ಹಾಜರಿರುವಂತೆ ಆರೋಪಿಗಳಿಗೆ ಸೂಚಿಸಿತ್ತು. ನ್ಯಾಯಾಧೀಶರಾದ ಎ.ಕೆ.ಲಾಹೋಟಿ ಅವರು, ತೀರ್ಪು ಪ್ರಕಟಿಸಲು ಹೆಚ್ಚಿನ ಸಮಯ ಬೇಕು. ಜುಲೈ 31ರಂದು ಎಲ್ಲಾ ಆರೋಪಿಗಳು ಹಾಜರಿರಬೇಕು’ ಎಂದು ಆರೋಪಿಗಳಿಗೆ ತಿಳಿಸಿದ್ದರು.
ಈ ಪ್ರಕರಣದಲ್ಲಿ ಮುಂಬೈನ ವಿಶೇಷ ಎನ್ಐಎ ನ್ಯಾಯಾಲಯವು ಮಾಜಿ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಮತ್ತು ಮಾಜಿ ಸೇನಾ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಶ್ರೀಕಾಂತ್ ಪುರೋಹಿತ್ ಸೇರಿದಂತೆ ಎಲ್ಲಾ ಏಳು ಮಂದಿ ಆರೋಪಿಗಳನ್ನು ಸೂಕ್ತ ಸಾಕ್ಷ್ಯಾಧಾರಗಳು ಇಲ್ಲದ ಕಾರಣ ನಿರಪರಾಧಿ ಎಂದು ಘೋಷಿಸಿದೆ.

Share post:

Subscribe

spot_imgspot_img

Popular

More like this
Related

ರೆಡ್ ವೈನ್ ಕುಡಿಯುವುದು ನಿಜವಾಗಿಯೂ ಹೃದಯಕ್ಕೆ ಒಳ್ಳೆಯದೇ? ಇಲ್ಲಿದೆ ಮಾಹಿತಿ

ರೆಡ್ ವೈನ್ ಕುಡಿಯುವುದು ನಿಜವಾಗಿಯೂ ಹೃದಯಕ್ಕೆ ಒಳ್ಳೆಯದೇ? ಇಲ್ಲಿದೆ ಮಾಹಿತಿ ರೆಡ್ ವೈನ್‌...

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌ ಸೇರಿ 70 ಮಂದಿಗೆ ಗೌರವ

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌...

ಚಿತ್ತಾಪುರದಲ್ಲಿ RSS ಪಥಸಂಚಲನ: ಕಲಬುರಗಿ ಹೈಕೋರ್ಟ್ ಮಹತ್ವದ ಸೂಚನೆ

ಚಿತ್ತಾಪುರದಲ್ಲಿ RSS ಪಥಸಂಚಲನ: ಕಲಬುರಗಿ ಹೈಕೋರ್ಟ್ ಮಹತ್ವದ ಸೂಚನೆ ಕಲಬುರಗಿ: ಚಿತ್ತಾಪುರದಲ್ಲಿ ನವೆಂಬರ್...

ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು?: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು?: ಡಿಸಿಎಂ...