ಮಿಂಚುಳ್ಳಿಯನ್ನ ಸೆರೆ ಹಿಡಿಯಲು ಗಂಟೆಗಟ್ಟಲೆ ಕಾದು ಕುಳಿತ ದರ್ಶನ್..!!

Date:

ಮಿಂಚುಳ್ಳಿಯನ್ನ ಸೆರೆ ಹಿಡಿಯಲು ಗಂಟೆಗಟ್ಟಲೆ ಕಾದು ಕುಳಿತ ದರ್ಶನ್..!!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಪ್ರಾಣಿ ಮೇಲೆ ಇರುವ ಒಲವು ಎಂತಹದ್ದು ಎಂದು ಎಲ್ಲರಿಗು ಗೊತ್ತಿದೆ.. ಕಾಡು ಪ್ರಾಣಿಗಳಿಂದ ಹಿಡಿದು ಪಕ್ಷಿಗಳನ್ನ ಸಾಕಿರುವ ಈ ಯಜಮಾನ, ಸದ್ಯ ವೈಲ್ಡ್ ಲೈಫ್ ಫೋಟೋಗ್ರಾಫರ್ ಕೂಡ ಆಗಿಬಿಟ್ಟಿದ್ದಾರೆ..

ಈ ಹಿಂದೆ ಮಲೆ ಮಹದೇಶ್ವರ ಬೆಟ್ಟ ಸೇರಿದಂತೆ ಹಲವು ಕಡೆ ತಮ್ಮದೇ ಕ್ಯಾಮರಾದಲ್ಲಿ ಕಾಡು ಪ್ರಾಣಿಗಳನ್ನ ಸೆರೆ ಹಿಡಿದಿದ್ದ ದರ್ಶನ್ ಅವರು, ಜ.15 ರಂದು ಮಿಂಚುಳ್ಳಿ ಪಕ್ಷಿಯನ್ನ ತಮ್ಮ ಕ್ಯಾಮರಾದಲ್ಲಿ ಸೆರೆ ಹಿಡಿಯಲು ಗಂಟೆಗಟ್ಟಲೆ ಕಾದ ಘಟನೆಯು ನಡೆದಿದೆ..

ಶ್ರೀರಂಗಪಟ್ಟಣದ ಬಳಿಯ ನಗುನಹಳ್ಳಿಯ ಕಾವೇರಿ ನದಿ ದಂಡೆಯಲ್ಲಿ ಈ ಮಿಂಚುಳ್ಳಿ ಪಕ್ಷಿಗಳ ಫೋಟೊ ತೆಗೆದಿದ್ದಾರೆ.. ಸದ್ಯ ದರ್ಶನ್ ಅವರ ಈ ಸಂದರ್ಭದ ಕೆಲ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇವರ ವನ್ಯಜೀವಿಗಳ ಮೇಲಿನ ಪ್ರೀತಿಗೆ ಎಲ್ಲರು ಭೇಷ್ ಎನ್ನುತ್ತಿದ್ದಾರೆ..

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...