ಮೀಟೂ.. ಶ್ರುತಿ ಹರಿಹರನ್ ಆಯ್ತು ಇದೀಗ ಅವರ ತಾಯಿ ಸರದಿ..!

Date:

ಮೀಟೂ ಚಿತ್ರರಂಗದಲ್ಲಿ ನಟಿಯರ ಮೇಲೆ ಆಗುವ ಅಹಿತಕರ ಘಟನೆ ಮತ್ತು ಲೈಂಗಿಕ ಕಿರುಕುಳದ ಬಗ್ಗೆ ನಟಿಯರು ಹೇಳಿಕೊಳ್ಳುವಂತಹ ಒಂದು ದೊಡ್ಡ ಟಾಪಿಕ್.. ಈ ಅಭಿಯಾನದ ಅಡಿಯಲ್ಲಿ ಹಾಲಿವುಡ್ ನಿಂದ ಹಿಡಿದು ಸ್ಯಾಂಡಲ್ ವುಡ್ ವರೆಗಿನ ಬಹುತೇಕ ನಟಿಯರು ಇಂಡಸ್ಟ್ರಿಯಲ್ಲಿ ತಮಗಾದ ಕೆಟ್ಟ ಅನುಭವದ ಬಗ್ಗೆ ಮುಕ್ತ ಮನಸ್ಸಿನಿಂದ ಹೇಳಿಕೊಂಡಿದ್ದರು. ಇನ್ನು ಚಂದನವನದ ನಟಿ ಶ್ರುತಿ ಹರಿಹರನ್ ಅವರು ಕನ್ನಡ ಚಿತ್ರರಂಗದಲ್ಲಿ ತಮಗಾದ ಕೆಟ್ಟ ಅನುಭವದ ಬಗ್ಗೆ ಹೇಳಿಕೊಂಡಿದ್ದರು.

ಶ್ರುತಿ ಹರಿಹರನ್ ಅವರು ಮೀಟು ಅಭಿಯಾನದಡಿ ಮಾಡಿದ ಒಂದು ಆರೋಪ ಚಂದನವನವನ್ನೇ ಬೆಚ್ಚಿ ಬೀಳಿಸಿತ್ತು. ಈ ಘಟನೆ ನಡೆದು ವರ್ಷವೇ ಕಳೆದಿದ್ದು ಇದೀಗ ಶ್ರುತಿ ಹರಿಹರನ್ ಅವರ ತಾಯಿ ಜಯಲಕ್ಷ್ಮಿ ಅವರು ಮೀ ಟೂ ಅಭಿಯಾನದ ಬಗ್ಗೆ ಮಾತನಾಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ವಿ ದ ವುಮೆನ್ ಎಂಬ ಮಹಿಳಾ ಸಂವಾದ ಕಾರ್ಯಕ್ರಮದಲ್ಲಿ ಶ್ರುತಿ ಹರಿಹರನ್ ಅವರ ತಾಯಿ ಜಯಲಕ್ಷ್ಮಿ ಅವರು ಮಾತನಾಡಿದರು. ಯಾರಿಗಾದರೂ ಮೀಟು ಅನುಭವವಾದರೆ ಮುಲಾಜಿಲ್ಲದೆ ಚಪ್ಪಲಿ ತಗೊಂಡು ಹೊಡೆದು ಬಿಡಿ ಎಂದು ಜಯಲಕ್ಷ್ಮಿ ಅವರು ಈ ವೇಳೆ ಹೇಳಿದರು.

Share post:

Subscribe

spot_imgspot_img

Popular

More like this
Related

ಎಸ್.ಎಲ್. ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ: ಸಿಎಂ ಸಿದ್ದರಾಮಯ್ಯ ಘೋಷಣೆ

ಎಸ್.ಎಲ್. ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ: ಸಿಎಂ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ನಾಡಿನ...

ಚಿನ್ನ ಖರೀದಿದಾರರಿಗೆ ಶುಭ ಸುದ್ದಿ: ಇಳಿಕೆ ಕಂಡ ಹಳದಿ ಲೋಹದ ಬೆಲೆ

ಚಿನ್ನ ಖರೀದಿದಾರರಿಗೆ ಶುಭ ಸುದ್ದಿ: ಇಳಿಕೆ ಕಂಡ ಹಳದಿ ಲೋಹದ ಬೆಲೆ ಆಭರಣ...

ನಾಳೆ ಮೈಸೂರಿನಲ್ಲಿ ಎಸ್​ಎಲ್​ ಭೈರಪ್ಪ ಅಂತ್ಯಕ್ರಿಯೆ

ನಾಳೆ ಮೈಸೂರಿನಲ್ಲಿ ಎಸ್​ಎಲ್​ ಭೈರಪ್ಪ ಅಂತ್ಯಕ್ರಿಯೆ ಹಿರಿಯ ಸಾಹಿತಿ, ಪದ್ಮಭೂಷಣ ಪುರಸ್ಕೃತ ಎಸ್​.ಎಲ್...

ಬಿಳಿಕೂದಲು ಕಪ್ಪಾಗಬೇಕಾ? ಹಾಗಿದ್ರೆ ಈ ತರಕಾರಿ ತಿನ್ನಿ ಹತ್ತೇ ನಿಮಿಷದಲ್ಲಿ ರಿಸಲ್ಟ್ ಬರುತ್ತೆ!

ಬಿಳಿಕೂದಲು ಕಪ್ಪಾಗಬೇಕಾ? ಹಾಗಿದ್ರೆ ಈ ತರಕಾರಿ ತಿನ್ನಿ ಹತ್ತೇ ನಿಮಿಷದಲ್ಲಿ ರಿಸಲ್ಟ್...