ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ

Date:

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ

ಶಿರಾ ಶಾಸಕರಾದ ಹಾಗೂ ದೆಹಲಿಯ ವಿಶೇಷ ಪ್ರತಿನಿಧಿ ಡಾಕ್ಟರ್ ಟಿಬಿ ಜಯಚಂದ್ರ ಅವರು ಹೀಗೆ ಕಾರಲ್ಲಿ ಸಂಚರಿಸುವಾಗ ರಸ್ತೆಯ ನೀರಲ್ಲಿ ಆಟವಾಡಿ ಮೀನು ಹಿಡಿಯುತ್ತಿದ್ದ ಬಾಲಕರನ್ನು ನಿಂತು ಮಾತನಾಡಿಸಿದ್ದಾರೆ.

ಎಸ್, ಭಾರೀ ಮಳೆಗೆ ರಸ್ತೆ ತುಂಬೆಲ್ಲಾ ನೀರು ಹರಿದು ಹೋಗುತ್ತಿದ್ದಾಗ ಕಾರು ನಿಲ್ಲಿಸಿದ ಟಿಬಿ ಜಯಚಂದ್ರ ಅವರು ತಮ್ಮಷ್ಟಕ್ಕೆ ತಾವು ಆಟ ಆಡುತ್ತಿದ್ದ ಮಕ್ಕಳನ್ನು ಕರೆದು ಮಾತನಾಡಿಸಿದ್ದಾರೆ. ಪಾಪ ಮಕ್ಕಳಿಗೆ ಶಾಸಕರೆಂದು ಅರಿವೇ ಇರದೇ ಆಟ ಆಡುತ್ತಿದ್ದಾಗ ಮಕ್ಕಳನ್ನು ಕರೆದು ಹೇ ನಾನ್ಯಾರು ಗೊತ್ತೇನ್ರೋ ಎಂದು ಪ್ರೀತಿಯಿಂದ ಕೇಳಿದ್ದಾರೆ.

ಅಲ್ಲದೇ ಚೀಲದಲ್ಲಿ ಏನದು ತೋರಿಸಿ ಎಂದಾಗ ಬಾಲಕರು ತಾವು ಹಿಡಿದ ಮೀನುಗಳನ್ನು ಶಾಸಕರಿಗೆ ತೋರಿಸಿದ್ದಾರೆ. ಇದನ್ನು ನೋಡಿದ ಶಾಸಕರು ನಕ್ಕು ಅಲ್ಲಿಂದ ತೆರಳಿದರು. ಈ ವಿಡಿಯೋ ಸಧ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಶಾಸಕರ ಸರಳತೆಗೆ ಜನತೆ ಮೆಚ್ಚುಗೆ ಸೂಚಸಿದ್ದಾರೆ

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...