ಮುಂದಿನ ನವೆಂಬರ್ 15,16ಕ್ಕೆ ಸಿಎಂ ಸಿದ್ದರಾಮಯ್ಯ ಗಂಟು ಮೂಟೆ ಕಟ್ಟಬೇಕಾಗುತ್ತೆ: ವಿಪಕ್ಷ ನಾಯಕ ಆರ್ ಅಶೋಕ್!

Date:

ಮುಂದಿನ ನವೆಂಬರ್ 15,16ಕ್ಕೆ ಸಿಎಂ ಸಿದ್ದರಾಮಯ್ಯ ಗಂಟು ಮೂಟೆ ಕಟ್ಟಬೇಕಾಗುತ್ತೆ: ವಿಪಕ್ಷ ನಾಯಕ ಆರ್ ಅಶೋಕ್!

ಬೆಂಗಳೂರು : ಮುಂದಿನ ನವೆಂಬರ್ 15,16ಕ್ಕೆ ಸಿಎಂ ಸಿದ್ದರಾಮಯ್ಯ ಗಂಟು ಮೂಟೆ ಕಟ್ಟಬೇಕಾಗುತ್ತೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೊಸ ಬಾಂಬ್ ಸಿಡಿಸಿದ್ದಾರೆ..

ನಗರದಲ್ಲಿ ಮಾತಾನಾಡಿದ ಅವರು, ಮುಂದಿನ ನವೆಂಬರ್ 15, 16ಕ್ಕೆ ಸಿಎಂ ಸಿದ್ದರಾಮಯ್ಯ ಗಂಟು ಮೂಟೆ ಕಟ್ಟಬೇಕಾಗುತ್ತೆ. ಡಿಕೆಶಿ ವರ್ಸಸ್ ಸಿದ್ದು ಮ್ಯೂಸಿಕಲ್ ಚೇರ್ ಸ್ಪರ್ಧೆ ಇರುತ್ತದೆ. ಇದು ಪಕ್ಕಾ ನ್ಯೂಸ್ ಅಂತಾ ಹೇಳಿದ್ದಾರೆ.

ಕಾಂಗ್ರೆಸ್‌ನಲ್ಲಿ ಈಗಾಗಲೇ ಒಪ್ಪಂದ ಆಗಿದೆ. ನಾನು ಜ್ಯೋತಿಷಿ ಅಲ್ಲ ಆದ್ರೆ ನಂಗೆ ಕಾಂಗ್ರೆಸ್‌ನಲ್ಲಿ ಸ್ನೇಹಿತರು ಇದ್ದಾರೆ, ಹೀಗಾಗಿ ಈ ವಿಚಾರ ತಿಳಿದಿದೆ. ಡಿಕೆಶಿ ಕುರ್ಚಿ ಒದ್ದಾದ್ರೂ ಅಧಿಕಾರ ಕಿತ್ತುಕೊಳ್ತಾರೆ ಅಂತಾ ಆಶೋಕ್ ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ!

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ! ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ...

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು...

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್ ಟೆಹ್ರಾನ್: ಇರಾನ್...

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು!

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು! ಬೆಂಗಳೂರು: ಯುಗಾದಿ...