ಮುಂದಿನ ವರ್ಷವೂ ಯಡಿಯೂರಪ್ಪ ನೇತ್ರುತ್ವದಲ್ಲೆ ದಸರ ಸಂಭ್ರಮ ನೆಡೆಯುತ್ತೆ ?

Date:

ನಮ್ಮಲ್ಲಿ ಮಾತ್ರ ಸರ್ಕಾರದಿಂದ ದಸರಾ ಆಚರಣೆ ಮಾಡಲಾಗುತ್ತಿದೆ. ಮುಂದಿನ ವರ್ಷದಿಂದ ಇನ್ನೂ ಚೆನ್ನಾಗಿ ದಸರಾ ಹಬ್ಬ ಆಚರಿಸಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.

ಮುಂದಿನ ವರ್ಷವೂ ಯಡಿಯೂರಪ್ಪ ಮುಖ್ಯಮಂತ್ರಿ ಆಗಿರುತ್ತಾರೆ. ಅವರ ನೇತೃತ್ವದಲ್ಲಿ ಇನ್ನೂ ಚೆನ್ನಾಗಿ ದಸರಾ ಆಚರಿಸುತ್ತೇವೆ ಎಂದು ಹೇಳಿದ್ದಾರೆ. ಇಂದಿನ ಜಂಬೂಸವಾರಿಗೆ ಸರ್ಕಾರ ಮತ್ತು ಜಿಲ್ಲಾಡಳಿತದಿಂದ ಸಕಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ರಾತ್ರಿ 11 ಗಂಟೆಯವರೆಗೆ ಮಳೆ ಬೇಡವೆಂದು ತಾಯಿ ಚಾಮುಂಡೇಶ್ವರಿಗೆ ಪ್ರಾರ್ಥನೆ ಮಾಡಿಕೊಂಡಿದ್ದೇನೆ ಎಂದು ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ...

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು ಹಾಸನ:...

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ ಬೆಂಗಳೂರು: ಇರಾನ್–ಇಸ್ರೇಲ್...

ಫುಡ್ ಪಾಯಿಸನ್‌ ಗೆ ಮದ್ಯಪಾನ ಪರಿಹಾರವೇ? ತಜ್ಞರು ಹೇಳೋದೇನು?

ಫುಡ್ ಪಾಯಿಸನ್‌ ಗೆ ಮದ್ಯಪಾನ ಪರಿಹಾರವೇ? ತಜ್ಞರು ಹೇಳೋದೇನು? “ಭಾರಿ ಊಟದ ನಂತರ...