ಮುಂದಿನ 24 ಗಂಟೆಗಳಲ್ಲಿ ಈ ಭಾಗಗಳಲ್ಲಿ ಮಳೆಯಾಗಲಿದೆ

Date:

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಬಿಡುವುಕೊಟ್ಟಿದ್ದು, ಒಣಹವೆ ಮುಂದುವರೆದಿದೆ.
ಮುಂಗಾರು ಆರಂಭವಾಗಿ ಒಂದು ವಾರ ರಾಜ್ಯಾದ್ಯಂತ ಭಾರಿ ಮಳೆಯಾಗಿತ್ತು, ಇದೀಗ ಕಳೆದ ಐದು ದಿನಗಳಿಂದ ಬಿಸಿಲು ಕಂಡುಬರುತ್ತಿದೆ.
ಮುಂದಿನ 24 ಗಂಟೆಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೋಡಕವಿದ ವಾತಾರವಣವಿರಲಿದ್ದು, ಅಲ್ಲಲ್ಲಿ ಮಳೆಯಾಗಲಿದೆ, ಸಂಜೆಯವರೆಗೂ ಬಿಸಿಲಿರಲಿದ್ದು, ಬಳಿಕ ಮೋಡಕವಿದ ವಾತಾವರಣ ನಿರ್ಮಾಣವಾಗಲಿದೆ.


ಕೊಳ್ಳೇಗಾಲ, ಭಟ್ಕಳ, ಪುತ್ತೂರು, ಬೆಂಗಳೂರು ನಗರ, ಮಾಣಿ, ಮೂಡುಬಿದಿರೆ, ಸುಬ್ರಹ್ಮಣ್ಯ, ಕಾರ್ಕಳ, ಕೋಟ, ಹೊನ್ನಾವರ, ಆಗುಂಬೆ, ವಿರಾಜಪೇಟೆ, ಚನ್ನಗಿರಿಯಲ್ಲಿಮಳೆಯಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಮಾರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

Share post:

Subscribe

spot_imgspot_img

Popular

More like this
Related

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...