ಮುಂದಿನ 4 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ

Date:

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 22ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಕೋಲಾರ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ಕಳೆದ ಎರಡು ದಿನಗಳಲ್ಲಿ ಕರಾವಳಿಯಲ್ಲಿ ಭರ್ಜರಿ ಮಳೆಯಾಗಿದೆ. ಇದರ ಪರಿಣಾಮ ಹತ್ತಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದೆ. ಅಲ್ಲದೆ ವಿದ್ಯುತ್‌ ಕಂಬಗಳು ಮುರಿದು ಬಿದ್ದು ಅಪಾರ ನಷ್ಟವಾಗಿದೆ. ಭತ್ತದ ಕೃಷಿ ಗದ್ದೆಗಳಿಗೆ ನೀರು ನುಗ್ಗಿದ್ದು, ರೈತರಲ್ಲಿ ಭೀತಿ ಮೂಡಿಸಿದೆ.

 

Share post:

Subscribe

spot_imgspot_img

Popular

More like this
Related

ಹಾಸನಾಂಬೆ ದೇವಿಯ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಹಾಸನಾಂಬೆ ದೇವಿಯ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು...

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗೆ ಪಾಸ್ ಆಗಲು ಶೇ.33 ಅಂಕ ಸಾಕು: ಸಚಿವ ಮಧು ಬಂಗಾರಪ್ಪ

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗೆ ಪಾಸ್ ಆಗಲು ಶೇ.33 ಅಂಕ ಸಾಕು:...

ಚಿನ್ನದ ಬೆಲೆಯಲ್ಲಿ ದಿಢೀರ್‌ ಏರಿಕೆ! ಬೆಂಗಳೂರಿನಲ್ಲಿ ಎಷ್ಟಿದೆ ಗೋಲ್ಡ್‌ ಬೆಲೆ?

ಚಿನ್ನದ ಬೆಲೆಯಲ್ಲಿ ದಿಢೀರ್‌ ಏರಿಕೆ! ಬೆಂಗಳೂರಿನಲ್ಲಿ ಎಷ್ಟಿದೆ ಗೋಲ್ಡ್‌ ಬೆಲೆ? ಬೆಲೆ ಏರಲಿ,...

ಪ್ರತಿದಿನ ನಿಂಬೆ ಹಣ್ಣು ಸೇವನೆಯ 10 ಅದ್ಭುತ ಆರೋಗ್ಯ ಲಾಭಗಳು

ಪ್ರತಿದಿನ ನಿಂಬೆ ಹಣ್ಣು ಸೇವನೆಯ 10 ಅದ್ಭುತ ಆರೋಗ್ಯ ಲಾಭಗಳು ನಿಂಬೆಹಣ್ಣು ನಮ್ಮ...