“ಮುಖ್ಯಮಂತ್ರಿಯಾಗಿದ್ದ ಅವರರಿಗೆ ಹೇಗೆ ಮಾತನಾಡಬೇಕು. ಯಾವ ಪದ ಬಳಸಬೇಕು ಎಂಬ ಜ್ಞಾನವಿಲ್ಲ”

Date:

ರಾಜಕೀಯ ವಲಯದಲ್ಲಿ ಒಬ್ಬರಮೇಲೊಬ್ಬರು ಮಾತನಾಡವುದು ಹೊಸದೇನಲ್ಲ ಅದೆ ರೀತಿಯಲ್ಲಿ ಇದೀಗ ಸಿದ್ದರಾಮಯ್ಯ ಅವರು ಮೋದಿ ಅವರ ವಿರೋಧ ಹೇಳಿಕೆ ನೀಡಿದ್ದಕ್ಕೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ ಅವರು ತುಮಕೂರು ಸಿದ್ದಗಂಗಾ ಮಠದಲ್ಲಿ ಪ್ರಧಾನಿ ಮೋದಿ ಕೊಳಕು ರಾಜಕೀಯ ಭಾಷಣ ಮಾಡಿದ್ದಾರೆ. ಸರ್ವರೂ ಗೌರವಿಸುವ ಪವಿತ್ರ ಸ್ಥಳದಲ್ಲಿ ಮೋದಿ ರಾಜಕೀಯ ಮಾತನಾಡಿದ್ದಾರೆ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ಮುಖ್ಯಮಂತ್ರಿಯಾಗಿದ್ದ ಅವರರಿಗೆ ಹೇಗೆ ಮಾತನಾಡಬೇಕು. ಯಾವ ಪದ ಬಳಸಬೇಕು ಎಂಬ ಜ್ಞಾನವಿಲ್ಲ ಎಂದು ಟೀಕಿಸಿದರು. ಈ ರೀತಿ ಹೇಳಿಕೆ ನೀಡಿರುವುದು ಸರಿಯಲ್ಲ ಒಬ್ಬ ರಾಜಕೀಯ ವಲಯದಲ್ಲಿ ಹೆಸರು‌ಮಾಡಿರುವ ವೆಕ್ತಿ ಈ ರೀತಿ ಒಬ್ಬ ನಾಯಕರ ಬಗ್ಗೆ ಮಾತನಾಡುವುದು ತಪ್ಪು ಎಂದು ರಾಜಕೀಯ ವಲಯದಲ್ಲಿ ಸಿದ್ದರಾಮಯ್ಯ ವಿರುದ್ಧ‌ ಮಾತು ಕೇಳಿ ಬರುತ್ತಿದೆ.

Share post:

Subscribe

spot_imgspot_img

Popular

More like this
Related

ಬಿಎಂಟಿಸಿ ಚಾಲಕನ ಯಡವಟ್ಟು: 9 ವಾಹನಗಳಿಗೆ ಡಿಕ್ಕಿ

ಬಿಎಂಟಿಸಿ ಚಾಲಕನ ಯಡವಟ್ಟು: 9 ವಾಹನಗಳಿಗೆ ಡಿಕ್ಕಿ ಬೆಂಗಳೂರು: ಬೆಂಗಳೂರಿನಲ್ಲಿ ಬಿಎಂಟಿಸಿ ಚಾಲಕನ...

9 ವರ್ಷದ ಬಾಲಕಿ ಮೇಲೆ ಹರಿದ ಬಸ್: ಬಿಎಂಟಿಸಿ ಬಸ್ಗೆ ಮತ್ತೊಂದು ಬಲಿ

9 ವರ್ಷದ ಬಾಲಕಿ ಮೇಲೆ ಹರಿದ ಬಸ್: ಬಿಎಂಟಿಸಿ ಬಸ್ಗೆ ಮತ್ತೊಂದು...

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ರಸ್ತೆ...

ಮಧುಮೇಹಿಗಳಿಗೆ ಲವಂಗದ ನೀರು ವರದಾನ

ಮಧುಮೇಹಿಗಳಿಗೆ ಲವಂಗದ ನೀರು ವರದಾನ: ಬೆಳಿಗ್ಗೆ ಈ ನೀರು ಕುಡಿಯುವುದರಿಂದ ಬ್ಲಡ್...