ಮುಖ್ಯಮಂತ್ರಿ ಕುಮಾರಸ್ವಾಮಿಗೆ ಸುಮಲತಾ ಅದೆಂಥಾ ಟಾಂಗ್ ಕೊಟ್ರು ಅಂದ್ರೆ?

Date:

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ದಿವಂಗತ ರೆಬಲ್ ಸ್ಟಾರ್ ಅಂಬರೀಶ್ ಅವರ ಪತ್ನಿ ಸುಮಲತಾ ಅವರ ನಡುವೆ ಹೋರಾಟ ನಡೆಯುತ್ತಿದೆ.
ಸಿಎಂ ಕುಮಾರಸ್ವಾಮಿ ಸೇರಿದಂತೆ ಮೈತ್ರಿ ನಾಯಕರೆಲ್ಲಾ ಸುಮಲತಾ ಪರ ವಾಗ್ದಾಳಿ ನಡೆಸುತ್ತಿದ್ದಾರೆ. ಸುಮಲತಾ ಅವರು ಕೂಡ ಆಗಾಗ ಒಂದೊಂದು ಪಂಚ್ ಡೈಲಾಗ್ ಮೂಲಕ ಸಿಎಂ ಮತ್ತು ತಂಡದ ಬೆವರಿಳಿಸುತ್ತಿದ್ದಾರೆ.
ಇಂದು ಮಾಧ್ಯಮ ಸವಾದದಲ್ಲಿ ಸಿಎಂಗೆ ಟಾಂಗ್ ನೀಡಿದ್ದಾರೆ. ಮಂಡ್ಯ ಅಭಿವೃದ್ಧಿ ಮಾಡ್ತೀನಿ ಎಂದು ಹೇಳುವುದನ್ನು ನಾನು ಸಹ ಸ್ವಾಗತಿಸುತ್ತೇನೆ. ಆದರೆ, ಮಗನಿಗೆ ಮತಹಾಕಿ ಅಭಿವೃದ್ಧಿ ಮಾಡ್ತೀನಿ ಎನ್ನುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದ್ದಾರೆ
ಅಭಿವೃದ್ಧಿ ಮಾಡ್ತೀವಿ ಎಂದು ಹೇಳಿ. ಮಗನನ್ನು ಗೆಲ್ಲಿಸಿದ್ರೆ ಅಭಿವೃದ್ಧಿ ಎಂದರೇನು ಎಂದು ವಾಗ್ದಾಳಿ ನಡೆಸಿದ್ದಾರೆ.

Share post:

Subscribe

spot_imgspot_img

Popular

More like this
Related

ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್ ಚಾನೆಲ್ ನಂ1 !

ಕಳೆದ ವಾರದ ಕನ್ನಡ ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ...

ಏರ್‌ಪೋರ್ಟ್‌ನಲ್ಲಿ ದಕ್ಷಿಣ ಕೊರಿಯಾ ಮಹಿಳೆಗೆ ಲೈಂಗಿಕ ಕಿರುಕುಳ: ಅಧಿಕಾರಿಯ ಬಂಧನ

ಏರ್‌ಪೋರ್ಟ್‌ನಲ್ಲಿ ದಕ್ಷಿಣ ಕೊರಿಯಾ ಮಹಿಳೆಗೆ ಲೈಂಗಿಕ ಕಿರುಕುಳ: ಅಧಿಕಾರಿಯ ಬಂಧನ ದೇವನಹಳ್ಳಿಬೆಂಗಳೂರು: ಕೆಂಪೇಗೌಡ...

ಜಯನಗರ ಶಾಸಕ ಸಿ.ಕೆ.ರಾಮಮೂರ್ತಿ ಹೆಸರಿನಲ್ಲಿ ನಕಲಿ ಸೋಷಿಯಲ್ ಮೀಡಿಯಾ ಅಕೌಂಟ್‌ಗಳು: ಸೈಬರ್ ಕ್ರೈಂ ತನಿಖೆ

ಜಯನಗರ ಶಾಸಕ ಸಿ.ಕೆ.ರಾಮಮೂರ್ತಿ ಹೆಸರಿನಲ್ಲಿ ನಕಲಿ ಸೋಷಿಯಲ್ ಮೀಡಿಯಾ ಅಕೌಂಟ್‌ಗಳು: ಸೈಬರ್...

ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್ ಮೇಲ್: ಮಹಿಳೆ ಬಂಧನ, ಸಿಸಿಬಿ ಕಾರ್ಯಾಚರಣೆ

ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್ ಮೇಲ್: ಮಹಿಳೆ ಬಂಧನ, ಸಿಸಿಬಿ ಕಾರ್ಯಾಚರಣೆ ಬೆಂಗಳೂರು:ರಾಜ್ಯದ...