ಮುಖ್ಯ ಚಿತ್ರಮಂದಿರದಿಂದ ರಾಬರ್ಟ್ ಎತ್ತಂಗಡಿ

Date:

ದರ್ಶನ್ ಅಭಿನಯದ ಬಹುನಿರೀಕ್ಷಿತ ರಾಬರ್ಟ್ ಚಿತ್ರ ಬಿಡುಗಡೆಯಾಗಿ ಕೇವಲ 25 ದಿನ ಕಳೆದಿವೆ. ಇಷ್ಟಕ್ಕೆ ರಾಬರ್ಟ್ ಚಿತ್ರವನ್ನು ಮುಖ್ಯ ಚಿತ್ರಮಂದಿರದಿಂದ ತೆರವುಗೊಳಿಸಲಾಗುತ್ತಿದೆ. ಹೌದು ದರ್ಶನ್ ಅಭಿನಯದ ರಾಬರ್ಟ್ ಚಿತ್ರವನ್ನು ಬಹುಬೇಗನೆ ಮುಖ್ಯ ಚಿತ್ರಮಂದಿರದಿಂದ ತೆರೆಯಲಾಗುತ್ತಿದೆ.

 

 

ಇದೇ ತಿಂಗಳ 9ರಂದು ತೆಲುಗಿನ ಪವನ್ ಕಲ್ಯಾಣ್ ಅಭಿನಯದ ವಕೀಲ್ ಸಾಬ್ ಚಿತ್ರ ತೆರೆಕಾಣಲಿದೆ. ಹೀಗಾಗಿ ರಾಬರ್ಟ್ ಚಿತ್ರವನ್ನ ತೆಗೆದು ತೆಲುಗಿನ ವಕೀಲ್ ಸಾಬ್ ಚಿತ್ರವನ್ನು ಮುಖ್ಯ ಚಿತ್ರಮಂದಿರವಾದ ಸಂತೋಷ್ ನಲ್ಲಿ ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ.

 

 

 

ಈ ಸುದ್ದಿ ತಿಳಿದ ದರ್ಶನ್ ಅಭಿಮಾನಿಗಳು ಚಿತ್ರತಂಡದ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಒಂದೊಳ್ಳೆ ಚಿತ್ರವನ್ನು ಇಷ್ಟು ಬೇಗ ಚಿತ್ರಮಂದಿರದಿಂದ ತೆಗೆಯುವುದು ಒಳ್ಳೆಯದಲ್ಲ ದಯವಿಟ್ಟು ಚಿತ್ರಮಂದಿರದಲ್ಲಿ ಸಿನಿಮಾವನ್ನು ಓಡಿಸಿ ಎಂದು ದರ್ಶನ್ ಅಭಿಮಾನಿಗಳು ನಿರ್ಮಾಪಕರಲ್ಲಿ ಬೇಡಿಕೆ ಇಟ್ಟಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...