ಮುಡಾ ಹಗರಣ: ನೂರಕ್ಕೆ ನೂರರಷ್ಟು ಮುಕ್ತರಾಗಿ ಸಿಎಂ ಹೊರ ಬರ್ತಾರೆ – ಬಿ.ಆರ್.ಪಾಟೀಲ್

Date:

ಮುಡಾ ಹಗರಣ: ನೂರಕ್ಕೆ ನೂರರಷ್ಟು ಮುಕ್ತರಾಗಿ ಸಿಎಂ ಹೊರ ಬರ್ತಾರೆ – ಬಿ.ಆರ್.ಪಾಟೀಲ್

ಹುಬ್ಬಳ್ಳಿ: ಮುಡಾ ಹಗರಣ ನೂರಕ್ಕೆ ನೂರರಷ್ಟು ಮುಕ್ತರಾಗಿ ಸಿಎಂ ಹೊರ ಬರ್ತಾರೆ ಎಂದು ಎಂ ಆಪ್ತ ಸಲಹೆಗಾರ ಬಿ.ಆರ್.ಪಾಟೀಲ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮೂರು ಚುನಾವಣೆಯಲ್ಲಿ ಜನ ಉತ್ತರ ನೀಡಿದ್ದಾರೆ. ಎಲ್ಲಾ ಹಗರಣಗಳು ಕಲ್ಪನೆ. ಮುಡಾ ಹಗರಣ ನೂರಕ್ಕೆ ನೂರರಷ್ಟು ಮುಕ್ತರಾಗಿ ಸಿಎಂ ಹೊರ ಬರ್ತಾರೆ ಎಂದರು.
ಇನ್ನೂ ಈ ಹಗರಣಗಳು ಬರೀ ನಮ್ಮ ಕಾಲದಲ್ಲಿ ಮಾತ್ರವಲ್ಲ ಎಲ್ಲಾ ಸರ್ಕಾರದಲ್ಲಿ ಆಗಿವೆ. ವಕ್ಫ್ ಬೋರ್ಡ್ ವಿಚಾರವಾಗಿ ಬಿಜೆಪಿ ಸಹ ನೋಟಿಸ್ ನೀಡಿತ್ತು. ಇದು ದುರುದ್ದೇಶದಿಂದ ನಮ್ಮ ಸರ್ಕಾರಕ್ಕೆ ಗೂಬೆ ಕೂರಿಸಬೇಕು, ಕೆಟ್ಟ ಹೆಸರು ತರಬೇಕು ಅಂತಾ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Share post:

Subscribe

spot_imgspot_img

Popular

More like this
Related

ಜಲಮಂಡಳಿಯಿಂದ ಯುಗಾದಿ ಉಡುಗೊರೆ: ನೀರಿನ ಬಿಲ್ ಬಾಕಿಗೆ ಬಡ್ಡಿ ಮನ್ನಾ ಯೋಜನೆ

ಜಲಮಂಡಳಿಯಿಂದ ಯುಗಾದಿ ಉಡುಗೊರೆ: ನೀರಿನ ಬಿಲ್ ಬಾಕಿಗೆ ಬಡ್ಡಿ ಮನ್ನಾ ಯೋಜನೆಬೆಂಗಳೂರು,...

ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ರಂಜಾನ್ ಹಬ್ಬದ ಶುಭಾಶಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ರಂಜಾನ್ ಹಬ್ಬದ ಶುಭಾಶಯಗಳುಬೆಂಗಳೂರು, ಮಾರ್ಚ್ 21:ರಾಜ್ಯದ ಮುಸ್ಲಿಂ ಬಾಂಧವರಿಗೆ...

ಪ್ರತಿದಿನ ದಾಳಿಂಬೆ ತಿಂದರೆ ಏನಾಗುತ್ತದೆ? ಆರೋಗ್ಯಕ್ಕೆ ಅದ್ಭುತ ಲಾಭಗಳು

ಪ್ರತಿದಿನ ದಾಳಿಂಬೆ ತಿಂದರೆ ಏನಾಗುತ್ತದೆ? ಆರೋಗ್ಯಕ್ಕೆ ಅದ್ಭುತ ಲಾಭಗಳುಹಣ್ಣುಗಳು ನಮ್ಮ ಆರೋಗ್ಯಕ್ಕೆ...

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ!

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ! ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ...