ಮುಡಾ ಹಗರಣ: ನೂರಕ್ಕೆ ನೂರರಷ್ಟು ಮುಕ್ತರಾಗಿ ಸಿಎಂ ಹೊರ ಬರ್ತಾರೆ – ಬಿ.ಆರ್.ಪಾಟೀಲ್

Date:

ಮುಡಾ ಹಗರಣ: ನೂರಕ್ಕೆ ನೂರರಷ್ಟು ಮುಕ್ತರಾಗಿ ಸಿಎಂ ಹೊರ ಬರ್ತಾರೆ – ಬಿ.ಆರ್.ಪಾಟೀಲ್

ಹುಬ್ಬಳ್ಳಿ: ಮುಡಾ ಹಗರಣ ನೂರಕ್ಕೆ ನೂರರಷ್ಟು ಮುಕ್ತರಾಗಿ ಸಿಎಂ ಹೊರ ಬರ್ತಾರೆ ಎಂದು ಎಂ ಆಪ್ತ ಸಲಹೆಗಾರ ಬಿ.ಆರ್.ಪಾಟೀಲ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮೂರು ಚುನಾವಣೆಯಲ್ಲಿ ಜನ ಉತ್ತರ ನೀಡಿದ್ದಾರೆ. ಎಲ್ಲಾ ಹಗರಣಗಳು ಕಲ್ಪನೆ. ಮುಡಾ ಹಗರಣ ನೂರಕ್ಕೆ ನೂರರಷ್ಟು ಮುಕ್ತರಾಗಿ ಸಿಎಂ ಹೊರ ಬರ್ತಾರೆ ಎಂದರು.
ಇನ್ನೂ ಈ ಹಗರಣಗಳು ಬರೀ ನಮ್ಮ ಕಾಲದಲ್ಲಿ ಮಾತ್ರವಲ್ಲ ಎಲ್ಲಾ ಸರ್ಕಾರದಲ್ಲಿ ಆಗಿವೆ. ವಕ್ಫ್ ಬೋರ್ಡ್ ವಿಚಾರವಾಗಿ ಬಿಜೆಪಿ ಸಹ ನೋಟಿಸ್ ನೀಡಿತ್ತು. ಇದು ದುರುದ್ದೇಶದಿಂದ ನಮ್ಮ ಸರ್ಕಾರಕ್ಕೆ ಗೂಬೆ ಕೂರಿಸಬೇಕು, ಕೆಟ್ಟ ಹೆಸರು ತರಬೇಕು ಅಂತಾ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...