ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶ

Date:

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶ

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸದ್ಯ ಸಂಕಷ್ಟ ಎದುರಾಗಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯಯ್ಯ ವಿರುದ್ಧ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಪ್ರಕಟಿಸಿದೆ. 6 ವಾರಗಳಲ್ಲಿ ತನಿಖೆ ನಡೆಸಬೇಕೆಂದು ಮೈಸೂರು ಲೋಕಾಯುಕ್ತ ಎಸ್‌ಪಿಗೆ ಕೋರ್ಟ್‌ ಆದೇಶಿಸಿದೆ. CRPC ಸೆಕ್ಷನ್ 156(3) ಅಡಿ ಕೇಸ್‌ ರಿಜಿಸ್ಟರ್ ಮಾಡಲು ಆದೇಶ ನೀಡಲಾಗಿದ್ದು, ತನಿಖಾ ವರದಿ ನೀಡಲು 3 ತಿಂಗಳ ಗಡುವು ನೀಡಲಾಗಿದೆ. ಅಂದ್ರೆ ಡಿಸೆಂಬರ್ 24 2024ಕ್ಕೆ ತನಿಖಾ ವರದಿ ನೀಡಲು ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಸೂಚನೆ ನೀಡಿದೆ.

Share post:

Subscribe

spot_imgspot_img

Popular

More like this
Related

ನಾವು ಸುಧಾರಣಾ ಎಕ್ಸ್‌ಪ್ರೆಸ್‌ ನಲ್ಲಿ ಸಾಗುತ್ತಿದ್ದೇವೆ’: ಬಜೆಟ್ ಅಧಿವೇಶನಕ್ಕೂ ಮುನ್ನ ಪ್ರಧಾನಿ ಮೋದಿ ಹೇಳಿಕೆ

ನಾವು ಸುಧಾರಣಾ ಎಕ್ಸ್‌ಪ್ರೆಸ್‌ ನಲ್ಲಿ ಸಾಗುತ್ತಿದ್ದೇವೆ’: ಬಜೆಟ್ ಅಧಿವೇಶನಕ್ಕೂ ಮುನ್ನ ಪ್ರಧಾನಿ...

ಸಿಎಂ ಭೇಟಿಯಾಗಿ ರಾಜೀನಾಮೆ ನೀಡಲು ಮುಂದಾಗಿದ್ದೇಕೆ ಸಚಿವ ಜಾರ್ಜ್?

ಸಿಎಂ ಭೇಟಿಯಾಗಿ ರಾಜೀನಾಮೆ ನೀಡಲು ಮುಂದಾಗಿದ್ದೇಕೆ ಸಚಿವ ಜಾರ್ಜ್? ಬೆಂಗಳೂರು: ಇಂಧನ ಸಚಿವ...

ಪದೇ ಪದೇ ಸಿಹಿ ತಿನ್ನಬೇಕು ಎಂದು ಅನಿಸುವುದಕ್ಕೆ ಕಾರಣವಿದೆ! ಈ ಕಾರಣಗಳು ತಿಳಿಯಲೇಬೇಕು

ಪದೇ ಪದೇ ಸಿಹಿ ತಿನ್ನಬೇಕು ಎಂದು ಅನಿಸುವುದಕ್ಕೆ ಕಾರಣವಿದೆ! ಈ ಕಾರಣಗಳು...

ಸಕಲ ಸರ್ಕಾರಿ ಗೌರವದೊಂದಿಗೆ ಅಜಿತ್ ಪವಾರ್ ಅಂತ್ಯಕ್ರಿಯೆ; ಪ್ರಧಾನಿ, ಅಮಿತ್ ಶಾ ಭಾಗಿ

ಸಕಲ ಸರ್ಕಾರಿ ಗೌರವದೊಂದಿಗೆ ಅಜಿತ್ ಪವಾರ್ ಅಂತ್ಯಕ್ರಿಯೆ; ಪ್ರಧಾನಿ, ಅಮಿತ್ ಶಾ...