ಮುನಿರತ್ನಗೆ ವಿಲನ್ ಆದ್ರು ನಿಖಿಲ್ ಕುಮಾರಸ್ವಾಮಿ ?

Date:

ಮುನಿರತ್ನ ನಿರ್ಮಾಣದ ಬಹು ನಿರೀಕ್ಷಿತ ಬಿಗ್ ಬಜೆಟ್ ಸಿನಿಮಾ ಚಿತ್ರ ಕುರುಕ್ಷೇತ್ರ ಬಿಡುಗಡೆಗೆ ಇರುವುದು ಬೇರೆ ಚಿತ್ರಗಳ ಸಮಸ್ಯೆಯಲ್ಲ, ಬದಲಿಗೆ ಲೋಕಸಭೆ ಚುನಾವಣೆ. ಏಪ್ರಿಲ್ 5ರಂದು ಚಿತ್ರ ಬಿಡುಗಡೆ ಮಾಡಬೇಕೆಂದು ನಿರ್ಮಾಪಕ ಮುನಿರತ್ನ ಅಂದುಕೊಂಡಿದ್ದರು. ಇದೀಗ ಚಿತ್ರ ಬಿಡುಗಡೆ ಮಾಡಬೇಕಾದರೆ ಅವರಿಗೆ ಚುನಾವಣಾ ಆಯೋಗದ ಅನುಮತಿ ಸಿಗಬೇಕು.

ಇದರ ಹಿಂದಿನ ಮುಖ್ಯ ಕಾರಣ ಸಿನಿಮಾದಲ್ಲಿ ಸಿಎಂ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿ ಅಭಿನಯಸಿರುವುದು. ಚಿತ್ರದಲ್ಲಿ ನಿಖಿಲ್ ಅಭಿಮನ್ಯು ಪಾತ್ರದಲ್ಲಿ ನಟಿಸಿದ್ದು ಅವರು ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಚುನಾವಣಾ ನೀತಿ ಸಂಹಿತೆ ಪ್ರಕಾರ ಅಭ್ಯರ್ಥಿಗಳನ್ನು ಯಾವ ರೀತಿಯಲ್ಲಾದರೂ ಪ್ರಚಾರಕ್ಕೆ ಬಳಸಿಕೊಳ್ಳುವುದು ನೀತಿ ಸಂಹಿತೆ ಉಲ್ಲಂಘನೆಯಾಗಿರುತ್ತದೆ.

ಹೀಗಾಗಿ ದರ್ಶನ್ ಅಭಿನಯದ ಕುರುಕ್ಷೇತ್ರ ಯಾವಾಗ ರಿಲೀಸ್ ಎಂದು ಕಾದು ನೋಡಬೇಕಿದೆ .

 

Share post:

Subscribe

spot_imgspot_img

Popular

More like this
Related

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಹಬ್ಬ...

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ ಮಳೆಯ...