ಮೂಗಿಗೆ ನಿಂಬೆ ರಸ ಹಾಕಿಸಿಕೊಂಡಿದ್ದಕ್ಕೆ ಶಿಕ್ಷಕ ಸಾವು?

Date:

ರಾಯಚೂರು: ಸಾಮಾಜಿಕ ಜಾಲತಾಣದಲ್ಲಿ ಕಳೆದ ಕೆಲ ದಿನಗಳ ಹಿಂದೆ ವೈರಲ್ ಆಗಿದ್ದ ಲಿಂಬೆ ಹಣ್ಣಿನ ಹನಿ ಕುರಿತಾದ ಸುದ್ದಿ ಕೇಳಿ ಜಿಲ್ಲೆಯ ಶಿಕ್ಷಕರೊಬ್ಬರು ಮೂಗಿನೊಳಗೆ ನಿಂಬೆಹಣ್ಣಿನ ಹನಿ ಬಿಟ್ಟುಕೊಂಡು ಇದೀಗ ಸಾವನ್ನಪ್ಪಿದ್ದಾರೆ.

ರಾಯಚೂರು ಜಿಲ್ಲೆ ಸಿಂಧನೂರು ನಗರದ ಶರಣಬಸವೇಶ್ವರ ಕಾಲೋನಿಯ ಶಾಲಾ ಶಿಕ್ಷಕ ಬಸವರಾಜ್ ಮೃತ ದುರ್ದೈವಿ. ಮೂಗಿನಲ್ಲಿ ನಿಂಬೆಹಣ್ಣಿನ ಹನಿ ಬಿಟ್ಟುಕೊಂಡರೆ ಕೊರೊನಾ ಬರುವುದಿಲ್ಲ ಎಂದುಕೊಂಡು ಬಸವರಾಜ್ ಅವರು ಬೆಳಗ್ಗೆ ಮೂಗಿಗೆ ನಿಂಬೆಹಣ್ಣಿನ ಹನಿ ಬಿಟ್ಟು ಕೊಂಡಿದ್ದರು. ನಂತರ ಕೆಲಸಮಯಗಳ ಬಳಿಕ ಬಸವರಾಜ್ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದೆ ಕೂಡಲೇ ಸಂಬಂಧಿಕರು ಅಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾರೆ. ಆದರೆ ಆಸ್ಪತ್ರೆ ಮಾರ್ಗ ಮಧ್ಯದಲ್ಲೇ ಬಸವರಾಜ್ ಕೊನೆಯುಸಿರೆಳೆದಿದ್ದಾರೆ.

ಆರೋಗ್ಯದಿಂದಿದ್ದ ಬಸವರಾಜ್ ಅವರು ನಿಂಬೆಹಣ್ಣಿನ ರಸ ಮೂಗಿಗೆ ಬಿಟ್ಟು ಕೊಂಡ ಬಳಿಕ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದರಿಂದಾಗಿ ನಿಂಬೆ ಹಣ್ಣಿನ ರಸದಿಂದಾಗಿ ಸಾವನ್ನಪ್ಪಿರಬಹುದೆಂದು ಸಂಬಂಧಿಕರು ಅನುಮಾನ ವ್ಯಕ್ತಪಡಿಸಿದ್ದಾರೆ.

ಆರೋಗ್ಯದಿಂದಿದ್ದ ಬಸವರಾಜ್ ಅವರು ನಿಂಬೆಹಣ್ಣಿನ ರಸ ಮೂಗಿಗೆ ಬಿಟ್ಟು ಕೊಂಡ ಬಳಿಕ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದರಿಂದಾಗಿ ನಿಂಬೆ ಹಣ್ಣಿನ ರಸದಿಂದಾಗಿ ಸಾವನ್ನಪ್ಪಿರಬಹುದೆಂದು ಸಂಬಂಧಿಕರು ಅನುಮಾನ ವ್ಯಕ್ತಪಡಿಸಿದ್ದಾರೆ.

 

Share post:

Subscribe

spot_imgspot_img

Popular

More like this
Related

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ ಹೈದರಾಬಾದ್:...

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ: ಡಿ.ಕೆ.ಶಿವಕುಮಾರ್

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ:...