ಮೂರು ದಿನ ಅದ್ರೂ ದರ್ಶನ್ ಗೆ ಇನ್ನೂ ಸಿಕ್ಕಿಲ್ಲ ಪರಿಹಾರ..?

Date:

ಭಾರಿ ಗಾಳಿ ಮಳೆಯಿಂದ ಮೂರು ದಿನಗಳ ಹಿಂದೆ ಬೆಂಗಳೂರಿನಲ್ಲಿ ಸಾಕಷ್ಟು ಮರಗಳು ನೆಲಕ್ಕುರುಳಿದ್ದು ನಗರದ ಕೆಲವು ಭಾಗಗಳಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿದೆ.
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮನೆ ಮುಂದೆ ದೊಡ್ಡ ಮರವೊಂದು ಬಿದ್ದಿದೆ, ಅದೃಷ್ಟವಶಾತ್ ಮನೆಯಿಂದ ಕೊಂಚ ದೂರ ಕಾಂಪೌಂಡ್ ಮೇಲೆ ಬಿದ್ದಿರುವುದರಿಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮನೆಗೆ ಯಾವುದೆ ರೀತಿಯ ಹಾನಿಯಾಗಿಲ್ಲ.
ಆದ್ರೆ ಈಗ ಅಸಲೀ ವಿಷಯ ಏನಪ್ಪಾ ಅಂದ್ರೆ ಮರ ಬಿದ್ದು ಮೂರು ದಿನವಾದ್ರು ಇನ್ನು ಕೂಡ ಸಂಭಂಧಪಟ್ಟ ಅಧಿಕಾರಿಗಳು ಮರವನ್ನು ತೆರವುಗೊಳಿಸಿಲ್ಲ ಅಲ್ಲದೆ ಬಿಬಿಎಂಪಿ ಅಧಿಕಾರಿಗಳು ಇದನ್ನು ಕಂಡು ಕಾಣದಂತೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಬೆಂಗಳೂರಿನ ಹಲವುಕಡೆ ಬಿದ್ದ ಮರವನ್ನು ಕೆಲವೇ ಕ್ಷಣಗಳಲ್ಲಿ ತೆರವು ಗೊಳಿಸಲಾಗಿದೆ ಅಲ್ಲದೆ ರಾಜರಾಜೇಶ್ವರಿ ನಗರದಲ್ಲಿಯೂ ಸಹ ಕೆಲವು ಕಡೆ ಬಿದ್ದ ಮರಗಳನ್ನು ತೆರವುಗೊಳಿಸಲಾಗಿದೆ ಆದ್ರೆ ಚಾಲೆಂಜಿಂಗ್ ಸ್ಟಾರ್ ಮನೆ ಮುಂದೆ ಬಿದ್ದ ಮರವನ್ನು ಇನ್ನು ತೆರವುಗೊಳಿದೆ ಸುಮ್ಮನೆ ಇರುವುದನ್ನು ನೋಡಿದ್ರೆ ಇದು ರಾಜಕೀಯ ದುರುದ್ದೇಶ ಇರಬಹುದು ಎಂದು ಹೇಳಲಾಗುತ್ತಿದೆ.

 

Share post:

Subscribe

spot_imgspot_img

Popular

More like this
Related

ಮನೆ ಬಾಗಿಲು ಒಡೆದು ಚಿನ್ನಾಭರಣ ಕಳ್ಳತನ: 300 ಗ್ರಾಂ ಚಿನ್ನ ದೋಚಿದ ಆರೋಪಿಗಳು

ಮನೆ ಬಾಗಿಲು ಒಡೆದು ಚಿನ್ನಾಭರಣ ಕಳ್ಳತನ: 300 ಗ್ರಾಂ ಚಿನ್ನ ದೋಚಿದ...

ಗೋಲ್ಡನ್ ಅವರ್‌ನಲ್ಲಿ 2.16 ಕೋಟಿ ರೂ. ರಕ್ಷಿಸಿದ ಸೈಬರ್ ಕ್ರೈಮ್ ಪೊಲೀಸರು

ಗೋಲ್ಡನ್ ಅವರ್‌ನಲ್ಲಿ 2.16 ಕೋಟಿ ರೂ. ರಕ್ಷಿಸಿದ ಸೈಬರ್ ಕ್ರೈಮ್ ಪೊಲೀಸರುಬೆಂಗಳೂರು:ಸೈಬರ್...

ಶಬರಿ ಮಲೆಯಲ್ಲಿ ಚಿನ್ನ ಕಳವು ಪ್ರಕರಣ: ಹಲವು ಕಡೆ ಇಡಿ ದಾಳಿ

ಶಬರಿ ಮಲೆಯಲ್ಲಿ ಚಿನ್ನ ಕಳವು ಪ್ರಕರಣ: ಹಲವು ಕಡೆ ಇಡಿ ದಾಳಿಬೆಂಗಳೂರು:ಶಬರಿ...

ಈರುಳ್ಳಿ, ಬೆಳ್ಳುಳ್ಳಿ, ಶುಂಠಿ ಫ್ರಿಡ್ಜ್‌ನಲ್ಲಿ ಇಡ್ತೀರಾ? ಹಾಗಾದ್ರೆ ಈ ಮಾಹಿತಿ ತಪ್ಪದೇ ಓದಿ

ಈರುಳ್ಳಿ, ಬೆಳ್ಳುಳ್ಳಿ, ಶುಂಠಿ ಫ್ರಿಡ್ಜ್‌ನಲ್ಲಿ ಇಡ್ತೀರಾ? ಹಾಗಾದ್ರೆ ಈ ಮಾಹಿತಿ ತಪ್ಪದೇ...