‘ಮೂರು ಪಕ್ಷಗಳು ಸೇರಿ ಸರ್ಕಾರ ರಚಿಸಿ, ರಾಜ್ಯದ ಅಭಿವೃದ್ಧಿ ಮಾಡಿ ಎಂದ ಪೇಜಾವರ ಶ್ರೀ

Date:

ಕೊಪ್ಪಳದ ಗಂಗಾವತಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ ಎಲ್ಲರೂ ಅಧಿಕಾರದ ಗದ್ದುಗೆ ಏರಲು ಹಾತೊರೆಯುತ್ತಿದ್ದಾರೆ, ಆದ್ದರಿಂದ ಮೂರು ಪಕ್ಷಗಳು ಸೇರಿ ಸರ್ಕಾರ ರಚಿಸಲಿ. ಆಗಲಾದರೂ ರಾಜ್ಯ ಅಭಿವೃದ್ಧಿಯಾಗಬಹುದು ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಮತ್ತೆ ಚುನಾವಣೆ ಆಗಬಾರದು, ರಾಷ್ಟ್ರಪತಿ ಆಡಳಿತವೂ ಬರಬಾರದು. ಸರ್ವಪಕ್ಷೀಯ ಸರ್ಕಾರವೇ ರಚನೆ ಆಗಲಿ ಎಂದರು. ಬಿಜೆಪಿ ಹಿಂದೂ ಪರ ಎಂದು ಮೈತ್ರಿ ಸರ್ಕಾರ ರಚನೆ ಮಾಡಲಾಗಿದೆ, ಆದರೆ ಬಿಜೆಪಿ ಜಾತ್ಯಾತೀತ ಪಕ್ಷವೂ ಹೌದು., ಇದಕ್ಕಾಗಿ ಮೂರು ಪಕ್ಷ ಜೊತೆ ಸರ್ಕಾರ ರಚಿಸಲಿ, ಆಗ ರೆಸಾರ್ಟ್ ರಾಜಕೀಯ, ಪಕ್ಷಾಂತರ ಬಂದ್ ಆಗುತ್ತದೆ..ಎಲ್ಲ ಪಕ್ಷಗಳು ಒಂದಾಗಿ ಸರ್ಕಾರ ರಚಿಸಲಿ ಎಂದು ಶ್ರೀಗಳು ಆಗ್ರಹಿಸಿದರು

Share post:

Subscribe

spot_imgspot_img

Popular

More like this
Related

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ ಬೆಂಗಳೂರು:-...

TNIT South Indian Media Award ಯಶಸ್ವಿ

TNIT South Indian Media Award ಯಶಸ್ವಿಯಾಗಿ ಮೂಡಿಬಂದಿದೆ. ಈ ಯಶಸ್ಸಿಗೆ...

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್ ಮೈಸೂರು: ಭೂಮಿ...

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ ಮೈಸೂರು: ನಾಡದೇವತೆ ಚಾಮುಂಡೇಶ್ವರಿ...