ಮೇ 25 ರ ವರೆಗೂ ಕಾದು ನೋಡಿ ಆಮೇಲೆ ಏನಾಗುತ್ತೆ ನಿಮಗೆ ಗೊತ್ತಾಗುತ್ತೆ..!?

Date:

ಏಪ್ರಿಲ್ 23 ನೇ ತಾರೀಖಿನಂದು ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ನಾನು ಕಾಂಗ್ರೆಸ್ ನಲ್ಲಿ ಇರುವುದಿಲ್ಲ ಆದಷ್ಟು ಬೇಗ ರಾಜಿನಾಮೆ ನೀಡಿ ಹೊರಗೆ ಬರುತ್ತೇನೆ ನನ್ನ ಜೊತೆಗೆ ಇನ್ನೂ ಹಲವರು ರಾಜಿನಾಮೆ ನೀಡಲು ಸಿದ್ದರಾಗಿದ್ದಾರೆ ಎಂದು ಬಾಂಬ್ ಸಿಡಿಸುವುದರ ಮೂಲಕ ಸಮ್ಮಿಶ್ರ ಸರ್ಕಾರವನ್ನು ಅಲುಗಾಡಿಸಿ ನಂತರ ಯಾಕೋ ಸೈಲೆಂಟ್ ಆಗಿ ಬಿಟ್ಟರು.


ಆದರೆ ಕಾಂಗ್ರೆಸ್ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನವನ್ನು ಹೊರ ಹಾಕುವುದರ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಇರಿಸು ಮುರಿಸು ಉಂಟು ಮಾಡಿದ್ದಲ್ಲದೆ ತಮ್ಮ ಸೋದರ ಸತೀಶ್ ಜಾರಕಿಹೊಳಿ ವಿರುದ್ಧವೂ ನೇರವಾಗಿಯೇ ಆರೋಪವನ್ನು ಸಹ ಮಾಡಿದರು.


ರಾಜೀನಾಮೆಯ ಬೆದರಿಕೆ ನಂತರ ಇದೀಗ ಮತ್ತೊಂದು ಹೇಳಿಕೆಯನ್ನು ನೀಡಿರುವ ರಮೇಶ್ ಜಾರಕಿಹೊಳಿ ಕೆಂಪು ದೀಪಕ್ಕೆ ಯಾರೂ ಹೆದರುವ ಅವಶ್ಯಕತೆ ಇಲ್ಲ ವಿಶ್ವಾಸ ದ್ರೋಹಿಗಳು, ಬೆನ್ನಿಗೆ ಚೂರಿ ಹಾಕುವವರನ್ನು ಎಂದಿಗೂ ನಂಬಬೇಡಿ ಇವತ್ತು ಮೈತ್ರಿ ಸರ್ಕಾರದಲ್ಲಿ ಯಾರೆಲ್ಲಾ ಸಚಿವರಿಂದ ಹೇಳಿಕೊಂಡು ತಿರುಗು ತಿರುಗಾಡುತ್ತಿದ್ದಾರೆ.

ಅವರೆಲ್ಲ ಲೋಕಸಭಾ ಚುನಾವಣೆಯ ಫಲಿತಾಂಶದ ಬಳಿಕ ತಮ್ಮ ಸಚಿವ ಸ್ಥಾನವನ್ನು ಕಳೆದುಕೊಳ್ಳಲಿದ್ದಾರೆ ಮೇ 25ರ ಬಳಿಕ ರಾಜ್ಯದಲ್ಲಿ ರಾಜಕೀಯ ಧ್ರುವೀಕರಣ ಆಗಲಿದೆ ಎಂದು ಮತ್ತೊಂದು ಬಾಂಬ್ ಸಿಡಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...