ಮೈತ್ರಿಕೂಟ ಸರ್ಕಾರ ಪತನವಾಗಲು ಉಭಯ ಪಕ್ಷಗಳ ನಾಯಕರೇ ಕಾರಣ ?

Date:

ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಸರ್ಕಾರ ಪತನವಾಗಲು ಉಭಯ ಪಕ್ಷಗಳ ನಾಯಕರೇ ಕಾರಣ ಎಂದು ಹೇಳಿದ ವಿಶ್ವನಾಥ್, ಶಾಸಕರನ್ನು ಗೌರವದಿಂದ ಕಂಡಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಹೇಳಿದ್ದರು.

ವಿಶ್ವನಾಥ್ ಅವರ ಪತ್ರಿಕಾಗೋಷ್ಠಿ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಬಹುದೆಂಬ ಕಾರಣಕ್ಕೆ ಪತ್ರಿಕಾಗೋಷ್ಠಿ ನಡೆದ ಪತ್ರಕರ್ತರ ಭವನಕ್ಕೆ ಪೊಲೀಸ್ ಸರ್ಪಗಾವಲನ್ನು ಹಾಕಲಾಗಿತ್ತು. ಮೀಸಲು ಪೊಲೀಸ್ ಪಡೆಯ ಎರಡು ವ್ಯಾನ್, 20 ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದ್ದು, ಪತ್ರಿಕಾಗೋಷ್ಠಿ ಮುಗಿದ ಬಳಿಕ ಕಾರ್ಯಕರ್ತರಿಂದ ಪರ ಹಾಗೂ ವಿರೋಧದ ಘೋಷಣೆಗಳು ಕೇಳಿ ಬಂದಿದೆ.

Share post:

Subscribe

spot_imgspot_img

Popular

More like this
Related

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್ ತಿರಗೇಟು

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್...

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್’ಗೆ HDK ಪತ್ರ

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್'ಗೆ HDK ಪತ್ರ ನವದೆಹಲಿ:...

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...