ಮೈತ್ರಿ ಮುರಿಯಲು ಕಾರಣ ಏನು ಗೊತ್ತಾ !?

Date:

ಕಾಂಗ್ರೆಸ್ ಶಾಸಕರನ್ನು ಸಿದ್ದರಾಮಯ್ಯ ಕೇಳಲಿಲ್ಲ, ಜೆಡಿಎಸ್ ಶಾಸಕರನ್ನು ದೇವೇಗೌಡರು, ಕುಮಾರಸ್ವಾಮಿ ಕೇಳಲಿಲ್ಲ. ಯಾರನ್ನು ಕೇಳದೆ ಸಮ್ಮಿಶ್ರ ಸರ್ಕಾರ ರಚನೆ ಮಾಡಿದರು. ಪಕ್ಷ ರಾಜಕಾರಣ ಇಲ್ಲದಿರುವುದರಿಂದ ಪಕ್ಷಾಂತರ ನಡೆಯಿತು ಎಂದು ಶಾಸಕ ಹೆಚ್. ವಿಶ್ವನಾಥ್ ಹೇಳಿದ್ದಾರೆ.

 

ಸಿದ್ದರಾಮಯ್ಯ, ಕುಮಾರಸ್ವಾಮಿ ಸಮಬಲರು. ಅವರ ಇಚ್ಛೆಯಂತೆ ಸಮ್ಮಿಶ್ರ ಸರ್ಕಾರ ಮಾಡಿಕೊಂಡು ಬಂದರು. ಆಮೇಲೆ ಒಬ್ಬರ ಮೇಲೆ ಒಬ್ಬರು ಗೂಬೆ ಕೂರಿಸಿದರು. ಅವರ ಪಾಡಿಗೆ ಅವರು ನಿರ್ಧಾರ ಕೈಗೊಂಡರು. ಪಕ್ಷ ರಾಜಕಾರಣ ಇಲ್ಲದಿದ್ದರಿಂದ ಪಕ್ಷಾಂತರ ಅನಿವಾರ್ಯವಾಯಿತು ಎಂದು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...