ಮೈತ್ರಿ ಸರ್ಕಾರದ ಅಳಿವು-ಉಳಿವು : ವಿಶ್ವಾಸ ಉಳಿಸಿಕೊಳ್ಳಲು ಸಿಎಂಗೆ ಬೇಕಾಗಿದೆ ಐದು ಶಾಸಕರ ನೆರವು!?

Date:

ಮೈತ್ರಿ ಸರ್ಕಾರದ ಉಳಿವಿಗಾಗಿ ಐವರು ಶಾಸಕರ ನೆರವು ಬೇಕಾಗಿದೆ. ಐವರು ಶಾಸಕರ ನೆರವು ಸಿಕ್ಕರೆ ಮೈತ್ರಿ ಸರ್ಕಾರ ಸೇಫ್ ಆಗಲಿದೆ. ಈ ಐದು ಶಾಸಕರ ನಿರ್ಧಾರದ ಮೇಲೆ ದೋಸ್ತಿ ಸರ್ಕಾರದ ಭವಿಷ್ಯ ನಿಂತಿದೆ ಎನ್ನಲಾಗಿದೆ.

ಕಾಂಗ್ರೆಸ್ ಪಕ್ಷವು ರಾಮಲಿಂಗ ರೆಡ್ಡಿ, ರೋಷನ್ ಬೇಗ್, ಸುಧಾಕರ್ ಹಾಗೂ ಎಂಟಿಬಿ ನಾಗರಾಜ್ ಅವರು ನೆರವು ನೀಡಬಹುದೆಂಬ ಲೆಕ್ಕಚಾರದಲ್ಲಿದೆ. ಜೊತೆಗೆ ರೋಷನ್ ಬೇಗ್ ಮತ್ತು ರಾಮಲಿಂಗ ರೆಡ್ಡಿ ಮೂಲಕ ಓರ್ವ ಅತೃಪ್ತ ಶಾಸಕನ ಮನವೊಲಿಕೆ ಮಾಡಿಸುವ ನಂಬಿಕೆ ಕಾಂಗ್ರೆಸ್ಸಿಗರದ್ದಾಗಿದೆ.ಭೈರತಿ ಬಸವರಾಜು, ಮುನಿರತ್ನ, ಎಸ್.ಟಿ. ಸೋಮಶೇಖರ್ ಮನವೊಲಿಕೆಗೂ ಪ್ಲಾನ್ ಮಾಡಿಕೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ.

Share post:

Subscribe

spot_imgspot_img

Popular

More like this
Related

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ ಸಿದ್ದರಾಮಯ್ಯ

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ...

ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ

ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ ಬೆಂಗಳೂರು: ಐತಿಹಾಸಿಕ ಮಲ್ಲೇಶ್ವರಂ ಕಡಲೆಕಾಯಿ ಪರಿಷೆ ಇಂದು...

ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ ಬಲಿ!

ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ ಬಲಿ! ಬೆಂಗಳೂರು: ಸಿಮೆಂಟ್ ಮಿಕ್ಸರ್...

ಕಿವಿ ಹಣ್ಣಿನ ಪ್ರಯೋಜನಗಳ ಜೊತೆಗೆ ಎಚ್ಚರಿಕೆ: ಅತಿಯಾಗಿ ತಿಂದರೆ ಹಾನಿಯೇ ಹೆಚ್ಚು!

ಕಿವಿ ಹಣ್ಣಿನ ಪ್ರಯೋಜನಗಳ ಜೊತೆಗೆ ಎಚ್ಚರಿಕೆ: ಅತಿಯಾಗಿ ತಿಂದರೆ ಹಾನಿಯೇ ಹೆಚ್ಚು! ಕಿವಿ...