ಮೈತ್ರಿ ಸರ್ಕಾರದ ಪತನಕ್ಕೆ ಕಾರಣ ಯಾರು ಗೊತ್ತಾ !? ರೇವಣ್ಣ ಏನು ಹೇಳಿದ್ದಾರೆ ನೋಡಿ !

Date:

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಆರೋಪಗಳಿಗೆ ಬೆಂಗಳೂರಿನಲ್ಲಿ ಪ್ರತ್ಯುತ್ತರ ನೀಡಿರುವ ಎಚ್.ಎಂ.ರೇವಣ್ಣ ಅವರು, ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದಾರೆ.

ಕಾಂಗ್ರೆಸ್ ಶಾಸಕರು ಕುಮಾರಸ್ವಾಮಿಯವರ ಆಡಳಿತದಿಂದ ಬೇಸತ್ತು ರಾಜೀನಾಮೆ ನೀಡಿದರು. ಸಿದ್ದರಾಮಯ್ಯ ಯಾರನ್ನೂ ಮುಂಬೈಗೆ ಕಳುಹಿಸಲಿಲ್ಲ. ಕಾಂಗ್ರೆಸ್ ಶಾಸಕರು ತಾವಾಗಿಯೇ ಹೋಗಿದ್ದರು.ಆದರೆ ಜೆಡಿಎಸ್ ಶಾಸಕರಾದ ವಿಶ್ವನಾಥ್, ಗೋಪಾಲಯ್ಯ, ನಾರಾಯಣಗೌಡ ಅವರನ್ನು ಸಿದ್ದರಾಮಯ್ಯ ಅವರೇ ಕಳುಹಿಸಿದ್ದಾರಾ ಎಂದು ಪ್ರಶ್ನಿಸಿದ್ದಾರೆ.

ಸರ್ಕಾರ ಪತನ ಆದ ಮೇಲೆ ಏನು ಬೇಕಾದರೂ ಹೇಳಬಹುದು. ಆದರೆ ಎರಡೂ ಪಕ್ಷಗಳು ಕೂಡ ಸರ್ಕಾರ ಪತನಕ್ಕೆ ಕಾರಣ. ಸಿದ್ದರಾಮಯ್ಯ ಅವರ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದರು.

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...