‘ಮೈತ್ರಿ ಸರ್ಕಾರದ ಪರಿಸ್ಥಿತಿ ಗಂಡ ಬಿಟ್ಟ ಹೆಂಡತಿ, ಹೆಂಡತಿ ಸತ್ತ ಗಂಡನ ಲವ್ ಮ್ಯಾರೇಜ್ ನಂತಿದೆ’ ಲಕ್ಷ್ಮಣ ಸವದಿ ವಿವಾಧಾತ್ಮಕ ಹೇಳಿಕೆ !?

Date:

ಅಥಣಿ ಪಟ್ಟಣದಲ್ಲಿ ತಮ್ಮ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಶಾಸಕ ಲಕ್ಷ್ಮಣ ಸವದಿ ಅವರು  ಮೈತ್ರಿ ಸರ್ಕಾರ ಹೊಸದಾಗಿ ಮದುವೆಯಾದ ಗಂಡ ಹೆಂಡತಿಯಂತಿದೆ. ಸರ್ಕಾರದಲ್ಲಿ ಒಬ್ಬರಿಗೊಬ್ಬರು ತಾಳ ತಂತಿ ಇಲ್ಲ ಎಂದು ಲೇವಡಿ ಮಾಡಿದರು.

ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷವಾದರೂ ಯಾವುದೇ ಹೊಸ ಯೋಜನೆ ಇಲ್ಲ. ಮೈತ್ರಿ ಸರ್ಕಾರ ಏನು ಮಾಡುತ್ತಿದೆ.? ರಾಜ್ಯಕ್ಕೆ ಇವರ ಕೊಡುಗೆ ಏನು..? ಮೈತ್ರಿ ಸರ್ಕಾರ ಯಾವ ಅಭಿವೃದ್ಧಿ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದರು.

ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೂ ಹಾಗೂ ಮಾಜಿ ಪ್ರಧಾನಿ ದೇವೇಗೌಡರಿಗೂ 20 ವರ್ಷಗಳ ಹಳೆಯ ರಾಜಕೀಯ ದ್ವೇಷವಿದೆ.2004 ರಲ್ಲಿ ಸಿದ್ದರಾಮಯ್ಯಗೆ ಮುಖ್ಯಮಂತ್ರಿಯಾಗುವ ಅವಕಾಶವಿತ್ತು. ಆದರೆ ದೇವೇಗೌಡರು ಅದಕ್ಕೆ ಅಡ್ಡಗಾಲು ಹಾಕಿ ಆ ಅವಕಾಶ ಕಸಿದುಕೊಂಡಿದ್ದರು. ಅದಕ್ಕೆ ಸಿದ್ದು ಅವರ ಜೊತೆ ಮೈತ್ರಿ ಮಾಡಿಕೊಂಡು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ, ಈ ಮೂಲಕ ಸೇಡು ತೀರಿಸಿಕೊಳ್ಳುತ್ತಿದ್ದಾರೆ ಎಂದು ವಾಗ್ಧಾಳಿ ನಡೆಸಿದರು.

 

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...