ಮೈತ್ರಿ ಸರ್ಕಾರ ಉರುಳಿಸಲು `ಬಿಜೆಪಿಯಿಂದ ಕೊನೆಯ ಅಸ್ತ್ರ’! ಮತ್ತೆ ಐವರು ಶಾಸಕರು ರಾಜೀನಾಮೆ!?

Date:

ಮೈತ್ರಿ ಸರ್ಕಾರದ ವಿಶ್ವಾಸ ಮತಯಾಚನೆಗೆ ಐವರು ಶಾಸಕರ ನೆರವು ಅವಶ್ಯಕವಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಅತೃಪ್ತ ಐವರು ಶಾಸಕರ ಮನವೊಲಿಕೆಗೆ ಭಾರೀ ಕಸರತ್ತು ನಡೆಸುತ್ತಿದ್ದಾರೆ. ರೋಷನ್ ಬೇಗ್, ಎಂಟಿಬಿ ನಾಗರಾಜ್, ರಾಮಲಿಂಗರೆಡ್ಡಿ, ಸುಧಾಕರ್ ಜೊತೆ ಮತ್ತೊಬ್ಬ ಅತೃಪ್ತ ಶಾಸಕರ ಮನವೊಲಿಸಿ ವಿಶ್ವಾಸ ಮತಯಾಚನೆ ಮಾಡಲಿದ್ದಾರೆ ಎನ್ನಲಾಗಿದೆ.

ಆದರೆ, ಬಿಜೆಪಿಯು ಮೈತ್ರಿ ಸರ್ಕಾರದ ಉರುಳಿಸಲು ದೋಸ್ತಿಯಿಂದ ಐವರು ಶಾಸಕರ ರಾಜೀನಾಮೆಗೆ ಪ್ಲಾನ್ ಮಾಡಿದೆ.

Share post:

Subscribe

spot_imgspot_img

Popular

More like this
Related

ಶೌಚಾಲಯದಲ್ಲಿ ಫೋನ್ ಬಳಸುತ್ತೀರಾ? ನಿಮಗೆ ಗೊತ್ತಿಲ್ಲದ ಈ ಸಮಸ್ಯೆಗಳು ಕಾಡಬಹುದು!

ಶೌಚಾಲಯದಲ್ಲಿ ಫೋನ್ ಬಳಸುತ್ತೀರಾ? ನಿಮಗೆ ಗೊತ್ತಿಲ್ಲದ ಈ ಸಮಸ್ಯೆಗಳು ಕಾಡಬಹುದು! ಇತ್ತೀಚಿನ ದಿನಗಳಲ್ಲಿ...

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ ಬೆಂಗಳೂರು:...

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ ಕಾರವಾರ:...

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ!

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ! ಬೆಂಗಳೂರು:...